ಲೋಕಸಭಾ ಚುನಾವಣೆ ಫಲಿತಾಂಶ: ಸೋಲನ್ನು ಸ್ಪೋರ್ಟ್ ಆಗಿ ಸ್ವೀಕರಿಸಿರುವ ಡಿಕೆ ಸುರೇಶ್ ಗೆದ್ದ ಡಾ ಮಂಜುನಾಥ್ ರನ್ನು ಅಭಿನಂದಿಸಿದರು

ಪಕ್ಷದ ಕಾರ್ಯಕರ್ತರು ತನಗಾಗಿ ಬಹಳ ದುಡಿದಿದ್ದಾರೆ, ಆದರೆ ಸೋಲಿನಿಂದ ಧೃತಿಗೆಡುವ ಅವಶ್ಯಕತೆಯಿಲ್ಲ, ಅವರೊಂದಿಗೆ ತಾನು ಬೆಳೆದಿದ್ದೇನೆ ಮತ್ತು ಇನ್ನು ಮುಂದೆಯೂ ಅವರೊಂದಿಗೆ ಒಬ್ಬನಾಗಿ ಕೆಲಸ ಮಾಡುತ್ತೇನೆ ಎಂದರು. ಗೆದ್ದಿರುವ ಮಂಜುನಾಥ್ ಅವರಿಂದ ಕ್ಷೇತ್ರಕ್ಕೆ ಒಳ್ಳೆಯದಾಗಲಿ ಮತ್ತು ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಡಿಕೆ ಸುರೇಶ್ ಹೇಳಿದರು.

ಲೋಕಸಭಾ ಚುನಾವಣೆ ಫಲಿತಾಂಶ: ಸೋಲನ್ನು ಸ್ಪೋರ್ಟ್ ಆಗಿ ಸ್ವೀಕರಿಸಿರುವ ಡಿಕೆ ಸುರೇಶ್ ಗೆದ್ದ ಡಾ ಮಂಜುನಾಥ್ ರನ್ನು ಅಭಿನಂದಿಸಿದರು
|

Updated on: Jun 04, 2024 | 3:00 PM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅನುಭವಿಸಿರುವ ಸೋಲನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿಕೆ ಸುರೇಶ್ (DK Suresh) ಕ್ರೀಡಾ ಮನೋಭಾವದೊಂದಿಗೆ ಸ್ವೀಕರಿಸಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುರೇಶ್, ಜನರ ತೀರ್ಪಿಗೆ ತಲೆಬಾಗುತ್ತೇನೆ ಮತ್ತು ಡಾ ಸಿಎನ್ ಮಂಜುನಾಥ್ (Dr CN Manjunath) ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಸ್ಪರ್ಧಿಸುವ ಜವಾಬ್ದಾರಿ ಮತ್ತು ಅವಕಾಶ ಮಾಡಿಕೊಟ್ಟ ಸೋನಿಯಾ ಗಾಂಧಿ (Sonia Gandhi), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ರಾಜ್ಯದ ಎಲ್ಲ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಸುರೇಶ್, ಪಕ್ಷದ ಕಾರ್ಯಕರ್ತರು ತನಗಾಗಿ ಬಹಳ ದುಡಿದಿದ್ದಾರೆ, ಆದರೆ ಸೋಲಿನಿಂದ ಧೃತಿಗೆಡುವ ಅವಶ್ಯಕತೆಯಿಲ್ಲ, ಅವರೊಂದಿಗೆ ತಾನು ಬೆಳೆದಿದ್ದೇನೆ ಮತ್ತು ಇನ್ನು ಮುಂದೆಯೂ ಅವರೊಂದಿಗೆ ಒಬ್ಬನಾಗಿ ಕೆಲಸ ಮಾಡುತ್ತೇನೆ ಎಂದರು. ಗೆದ್ದಿರುವ ಮಂಜುನಾಥ್ ಅವರಿಂದ ಕ್ಷೇತ್ರಕ್ಕೆ ಒಳ್ಳೆಯದಾಗಲಿ ಮತ್ತು ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಡಿಕೆ ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಲ ರಾಜಕಾರಣಿಗಳು ಬಲಿಯಜ್ಞ ಮೊದ್ಲಿಂದ ಮಾಡಿಕೊಂಡು ಬಂದಿದ್ದಾರೆ; ತಂತ್ರ, ಮಂತ್ರ, ಕುತಂತ್ರ ಅವರಿಗೆ ಹೊಸದಲ್ಲ: ಡಿಕೆ ಸುರೇಶ್

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್