ಮತಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯಲಿಯೆಂದು ಡಾ ಮಂಜುನಾಥ್ ಚುನಾವಣಾ ಆಯೋಗಕ್ಕೆ ಬರೆದಿದ್ದಾರೆ: ನಿಖಿಲ್ ಕುಮಾರಸ್ವಾಮಿ

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ, ರಸ್ತೆಗಳಲ್ಲಿ ಗಿಡಮರಗಳು ಉರುಳಿ ಬಿದ್ದಿವುದನ್ನು ನೋಡಿದೆವು, ಮಳೆಯಿಂದ ಹಾನಿ ಅನುಭವಿಸಿರುವವರ ಬಗ್ಗೆ ಸರ್ಕಾರ ಕಾಳಜಿವಹಿಸಿ ಅವರಿಗೆ ನೆರವಾಗಬೇಕು, ನಷ್ಟ ಭರಿಸಿಕೊಡಬೇಕು ಎಂದು ನಿಖಿಲ್ ಹೇಳಿದರು.

ಮತಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯಲಿಯೆಂದು ಡಾ ಮಂಜುನಾಥ್ ಚುನಾವಣಾ ಆಯೋಗಕ್ಕೆ ಬರೆದಿದ್ದಾರೆ: ನಿಖಿಲ್ ಕುಮಾರಸ್ವಾಮಿ
|

Updated on: Jun 03, 2024 | 4:44 PM

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಅವರಿಗೆ ಆತಂಕವೇನೂ ಇಲ್ಲ ಆದರೆ ಮತಗಳ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತೆ ವಹಿಸಲಿ ಎಂದಯ ರಾಜ್ಯ ಚುನಾವಣಾ ಅಯೋಗಕ್ಕೆ (Election Commission) ಪತ್ರ ಬರೆದಿದ್ದಾರೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ, ರಸ್ತೆಗಳಲ್ಲಿ ಗಿಡಮರಗಳು ಉರುಳಿ ಬಿದ್ದಿವುದನ್ನು ನೋಡಿದೆವು, ಮಳೆಯಿಂದ ಹಾನಿ ಅನುಭವಿಸಿರುವವರ ಬಗ್ಗೆ ಸರ್ಕಾರ ಕಾಳಜಿವಹಿಸಿ ಅವರಿಗೆ ನೆರವಾಗಬೇಕು, ನಷ್ಟ ಭರಿಸಿಕೊಡಬೇಕು ಎಂದು ನಿಖಿಲ್ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ ನಾಗೇಂದ್ರ ಹಣಕಾಸಿನ ದುರ್ವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ತಮ್ಮ ಪಕ್ಷ ಆಗ್ರಹಿಸುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ