ಎಕ್ಸಿಟ್ ಪೋಲ್ ಗಳು ಗೊಂದಲ ಸೃಷ್ಟಿಸಿವೆ, ಅವಸರ ಯಾಕೆ? ನಾಳೆ ಮಧ್ಯಾಹ್ನ ಎಲ್ಲ ಗೊತ್ತಾಗಲಿದೆ: ಸತೀಶ್ ಜಾರಕಿಗೊಳಿ

ಸಾಮಾಜಿಕ ಜಾಲತಾಣಗಳಂತೂ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಹೇಳಿವೆ, ಅದರೆ ಇನ್ನೂ ಹತ್ತೆನರಡು ತಾಸುಗಳಲ್ಲಿ ಎಲ್ಲ ಗೊತ್ತಾಗಲಿದೆ, ನಾಳೆ ಮಧ್ಯಾಹ್ನದವರೆಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ, ಅಲ್ಲಿಯವರೆಗೆ ಮಾತಾಡೋದು ಬೇಡ ಎಂದು ಜಾರಕಿಹೊಳಿ ಹೇಳಿದರು.

ಎಕ್ಸಿಟ್ ಪೋಲ್ ಗಳು ಗೊಂದಲ ಸೃಷ್ಟಿಸಿವೆ, ಅವಸರ ಯಾಕೆ? ನಾಳೆ ಮಧ್ಯಾಹ್ನ ಎಲ್ಲ ಗೊತ್ತಾಗಲಿದೆ: ಸತೀಶ್ ಜಾರಕಿಗೊಳಿ
|

Updated on: Jun 03, 2024 | 5:26 PM

ಬೆಳಗಾವಿ: ಎಕ್ಸಿಟ್ ಪೋಲ್ ಗಳು (Exit polls) ಬಿಜೆಪಿ 350 ಪ್ಲಸ್ ಸೀಟುಗಳನ್ನು ನೀಡಿವೆ ಅಂತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರಿಗೆ ಹೇಳಿದಾಗ, ಮತದಾನೋತ್ತರ ಸಮೀಕ್ಷೆಗಳು ಜನಲ್ಲಿ ಬಹಳ ಗೊಂದಲ ಮೂಡಿಸಿವೆ, ಕೆಲ ಸಮೀಕ್ಷೆಗಳು ಕಾಂಗ್ರೆಸ್ ಗೆಲ್ಲುತ್ತದೆ ಅಂತ ಹೇಳಿದರೆ ಕೆಲವು ಬಿಜೆಪಿ ಎಂದಿವೆ, ಹೀಗಾಗಿ ಜನ ಕನ್ಪ್ಯೂಸ್ಡ್ ಆಗಿದ್ದಾರೆ ಎಂದು ಹೇಳಿದರು. ಸಾಮಾಜಿಕ ಜಾಲತಾಣಗಳಂತೂ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಹೇಳಿವೆ, ಅದರೆ ಇನ್ನೂ ಹತ್ತೆನರಡು ತಾಸುಗಳಲ್ಲಿ ಎಲ್ಲ ಗೊತ್ತಾಗಲಿದೆ, ನಾಳೆ ಮಧ್ಯಾಹ್ನದವರೆಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ, ಅಲ್ಲಿಯವರೆಗೆ ಮಾತಾಡೋದು ಬೇಡ ಎಂದು ಜಾರಕಿಹೊಳಿ ಹೇಳಿದರು. ಸಮೀಕ್ಷೆಗಳ ಮೇಲೆ ಚರ್ಚೆ ನಡೆಸುವುದರಲ್ಲೂ ಅರ್ಥವಿಲ್ಲ, ಯಾಕೆಂದರೆ ಅವು ಮತದಾರನ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮತದಾರ ತನ್ನ ನಿರ್ಧಾರ ಈಗಾಗಲೇ ತಿಳಿಸಿಬಿಟ್ಟಿದ್ದಾನೆ ಮತ್ತು ಅದು ಮತಪೆಟ್ಟಿಗೆಗಳಲ್ಲಿ ಕೈದಾಗಿದೆ ಎಂದು ಸಚಿವ ಹೇಳಿದರು. ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು ಸಮೀಕ್ಷೆಗಳ ಪ್ರಕಾರ ಅವರು ಗೆಲ್ಲಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಯುಡಬ್ಲ್ಯೂಜೆ ಸಂವಾದ: ಮೌಢ್ಯ ಮತ್ತು ಮೂಢನಂಬಿಕೆಗಳ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ