ಸೋಲುವ ನಿರೀಕ್ಷೆ ಇರಲಿಲ್ಲ ಆದರೆ ಉತ್ತಮ ಹೋರಾಟ ನಡೆಸಿದ್ದೇವೆ: ಸಂಯುಕ್ತಾ ಪಾಟೀಲ್

ತಮ್ಮ ಲೆಕ್ಕಾಚಾರ ತಪ್ಪಿದ್ದೆಲ್ಲಿ ಅಂತ ಪಕ್ಷದ ಹಿರಿಯ ನಾಯಕರ ಜೊತೆ ಕೂತು ಆತ್ಮಾವಲೋಕನ ಮಾಡಿಕೊಳ್ಳಲಿದ್ದೇನೆ, ಆದರೆ ಕ್ಷೇತ್ರದಲ್ಲಿ ಕೆಲಸ ಮುಂದುವರಿಸುತ್ತೇವೆ, ಮುಂದಿನ ಸಲ ಇನ್ನಷ್ಟು ಪ್ರಬಲ ಹೋರಾಟ ಮಾಡಿ ಜಯಭೇರಿ ಬಾರಿಸುತ್ತೇವೆ ಎಂದು ಅವರು ಹೇಳಿದರು.

ಸೋಲುವ ನಿರೀಕ್ಷೆ ಇರಲಿಲ್ಲ ಆದರೆ ಉತ್ತಮ ಹೋರಾಟ ನಡೆಸಿದ್ದೇವೆ: ಸಂಯುಕ್ತಾ ಪಾಟೀಲ್
|

Updated on: Jun 07, 2024 | 6:54 PM

ಬೆಂಗಳೂರು: ಇಂದು ಕೆಪಿಸಿಸಿ ಕಚೇರಿಯ ಬಳಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಾಗಲಕೋಟೆಯ ಪರಾಜಿತ ಅಭ್ಯರ್ಥಿ ಸಂಯುಕ್ತಾ ಪಾಟೀಲ್ (Samyukta Patil) ನಿನ್ನೆ ಬಾಗಲಕೋಟೆಯಲ್ಲಿ ಹೇಳಿದ್ದನ್ನು ಪುನರಾವರ್ತಿಸಿದರು. ಸೋಲಿನ ನಿರೀಕ್ಷೆ ಖಂಡಿತ ಇರಲಿಲ್ಲ, ಆದರೆ ಕೇವಲ ಒಂದು ತಿಂಗಳ ಅವಧಿಯ ಪ್ರಚಾರದ ನಂತರ ಉತ್ತಮ ಫೈಟ್ (good fight) ನೀಡಿದ್ದೇವೆ, 6 ಲಕ್ಷಕ್ಕಿಂತ ಹೆಚ್ಚು ಮತದಾರರು ನನಗೆ ವೋಟು ನೀಡಿದ್ದಾರೆ ಅಂದರೆ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ ಸುಮಾರಿ ಒಂದು ಲಕ್ಷ ವೋಟು (one lakh votes) ಜಾಸ್ತಿ ಪಡೆದಿದ್ದೇನೆ, ಅದರ ಬಗ್ಗೆ ಹೆಮ್ಮೆ ಇದೆ ಎಂದು ಸಂಯುಕ್ತಾ ಪಾಟೀಲ್ ಹೇಳಿದರು. ಈ ಹೋರಾಟದ ಶ್ರೇಯಸ್ಸು ಪಕ್ಷದ ಕಾರ್ಯಕರ್ತರಿಗೆ ಸಲ್ಲಬೇಕು,ಅವರಿಗೆ ಮತ್ತು ತನಗೆ ಭಾರೀ ಸಂಖ್ಯೆಯಲ್ಲಿ ಮತ ನೀಡಿದ ಮತದಾರರಿಗೆ ಸಲ್ಲಬೇಕು, ಅವರಿಗೆ ನಾನು ಚಿರಋಣಿಯಾಗಿದ್ದೇನೆ ಎಂದು ಸಂಯುಕ್ತಾ ಹೇಳಿದರು. ತಮ್ಮ ಲೆಕ್ಕಾಚಾರ ತಪ್ಪಿದ್ದೆಲ್ಲಿ ಅಂತ ಪಕ್ಷದ ಹಿರಿಯ ನಾಯಕರ ಜೊತೆ ಕೂತು ಆತ್ಮಾವಲೋಕನ ಮಾಡಿಕೊಳ್ಳಲಿದ್ದೇನೆ, ಆದರೆ ಕ್ಷೇತ್ರದಲ್ಲಿ ಕೆಲಸ ಮುಂದುವರಿಸುತ್ತೇವೆ, ಮುಂದಿನ ಸಲ ಇನ್ನಷ್ಟು ಪ್ರಬಲ ಹೋರಾಟ ಮಾಡಿ ಜಯಭೇರಿ ಬಾರಿಸುತ್ತೇವೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂಯುಕ್ತಾ ಪಾಟೀಲ್ ಪರ ಪ್ರಚಾರಕ್ಕೆ ಹೋಗುತ್ತಿಲ್ಲ, ಪತಿ ಹೇಳಿದ್ದು ಸಹ ಸುಳ್ಳು: ವೀಣಾ ಕಾಶಪ್ಪನವರ್

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್