ಯಾವುದೇ ತಪ್ಪು ಮಾಡಿಲ್ಲ ಅಂತಾದ್ರೆ ಪ್ರಜ್ವಲ್ ಮತ್ತು ಭವಾನಿ ರೇವಣ್ಣಗೆ ಕಾನೂನು ಎದುರಿಸಲು ಏನು ಧಾಡಿ? ಪ್ರಿಯಾಂಕ್ ಖರ್ಗೆ

ದು ಸಾಮಾನ್ಯ ಕುಟುಂಬವಲ್ಲ, ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ಕುಮಾರಸ್ವಾಮಿ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ರೇವಣ್ಣ ಸಹ ಮಂತ್ರಿಯಾಗಿದ್ದವರು, ಪ್ರಜ್ವಲ್ ಸಂಸದ ಮತ್ತು ಸೂರಜ್ ವಿಧಾನ ಪರಿಷತ್ ಸದಸ್ಯ. ಹೀಗಾಗಿ ಕುಟುಂಬವು ಕಾನೂನು ಪಾಲನೆಯಲ್ಲಿ ಬೇರೆಯವರಿಗೆ ಮಾದರಿಯಾಗಿರಬೇಕು, ವೃಥಾ ನೈತಿಕತೆ ಬೋಧಿಸುವುದರಲ್ಲಿ ಅರ್ಥವಿಲ್ಲ ಎಂದು ಖರ್ಗೆ ಹೇಳಿದರು.

ಯಾವುದೇ ತಪ್ಪು ಮಾಡಿಲ್ಲ ಅಂತಾದ್ರೆ ಪ್ರಜ್ವಲ್ ಮತ್ತು ಭವಾನಿ ರೇವಣ್ಣಗೆ ಕಾನೂನು ಎದುರಿಸಲು ಏನು ಧಾಡಿ? ಪ್ರಿಯಾಂಕ್ ಖರ್ಗೆ
|

Updated on: Jun 03, 2024 | 6:05 PM

ಬೆಂಗಳೂರು: ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆದಿದೆ ಎಂದು ಹೇಳುವ ಹೆಚ್ ಡಿ ದೇವೇಗೌಡ (HD Devegowda) ಕುಟುಂಬದ ಸದಸ್ಯರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿರುವುದ್ಯಾಕೆ? ಮಾಧ್ಯಮಗಳ ಮುಂದೆ ಬಂದಾಗ ನಮ್ಮಿಂದ ಏನೂ ತಪ್ಪು ನಡೆದಿಲ್ಲ, ಕಾನೂನಿನ ಸಮರ (legal battle) ನಡೆಸಿ ನಿರ್ದೋಷಿಗಳೆಂದು ಸಾಬೀತು ಮಾಡುತ್ತೇವೆ ಅನ್ನುತ್ತಾರೆ ಅದರೆ ಕಾನೂನು ಪ್ರಕ್ರಿಯೆ ಎದುರಿಸಲು ಮಾತ್ರ ಸಿದ್ಧರಿಲ್ಲ, ಇದು ಏನನ್ನು ತೋರಿಸುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೇಳಿದರು. ಮೊದಲು ಪ್ರಜ್ವಲ್ ರೇವಣ್ಣ ಒಂದು ತಿಂಗಳು ನಾಪತ್ತೆಯಾಗಿ ರಾಹುಲ್ ಗಾಂಧಿ ಹೆಸರು ಹೇಳುತ್ತಾ ವಾಪಸ್ಸು ಬರುತ್ತಾರೆ. ಅವರು ಬಂದ ಮೇಲೆ ಭವಾನಿ ರೇವಣ್ಣ ನಾಪತ್ತೆ! ಅವರೆಲ್ಲಿದ್ದಾರೆ ಅಂತ ಗೊತ್ತಿಲ್ಲ. ಏನೂ ತಪ್ಪು ಮಾಡಿಲ್ಲವೆಂದರೆ ಹೀಗೆ ತಪ್ಪಿಸಿಕೊಳ್ಳೋದು ಯಾಕೆ? ಇದು ಸಾಮಾನ್ಯ ಕುಟುಂಬವಲ್ಲ, ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ಕುಮಾರಸ್ವಾಮಿ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ರೇವಣ್ಣ ಸಹ ಮಂತ್ರಿಯಾಗಿದ್ದವರು, ಪ್ರಜ್ವಲ್ ಸಂಸದ ಮತ್ತು ಸೂರಜ್ ವಿಧಾನ ಪರಿಷತ್ ಸದಸ್ಯ. ಹೀಗಾಗಿ ಕುಟುಂಬವು ಕಾನೂನು ಪಾಲನೆಯಲ್ಲಿ ಬೇರೆಯವರಿಗೆ ಮಾದರಿಯಾಗಿರಬೇಕು, ವೃಥಾ ನೈತಿಕತೆ ಬೋಧಿಸುವುದರಲ್ಲಿ ಅರ್ಥವಿಲ್ಲ ಎಂದು ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಮಾರಸ್ವಾಮಿ ಮನೆಮಗ ತಪ್ಪು ಮಾಡಿದ್ದಾನೆ, ಅವರ ಕುಟುಂಬದವರೇ ರಾಜೀನಾಮೆ ನೀಡಬೇಕು: ಪ್ರಿಯಾಂಕ್ ಖರ್ಗೆ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!