ಯಾವುದೇ ತಪ್ಪು ಮಾಡಿಲ್ಲ ಅಂತಾದ್ರೆ ಪ್ರಜ್ವಲ್ ಮತ್ತು ಭವಾನಿ ರೇವಣ್ಣಗೆ ಕಾನೂನು ಎದುರಿಸಲು ಏನು ಧಾಡಿ? ಪ್ರಿಯಾಂಕ್ ಖರ್ಗೆ

ದು ಸಾಮಾನ್ಯ ಕುಟುಂಬವಲ್ಲ, ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ಕುಮಾರಸ್ವಾಮಿ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ರೇವಣ್ಣ ಸಹ ಮಂತ್ರಿಯಾಗಿದ್ದವರು, ಪ್ರಜ್ವಲ್ ಸಂಸದ ಮತ್ತು ಸೂರಜ್ ವಿಧಾನ ಪರಿಷತ್ ಸದಸ್ಯ. ಹೀಗಾಗಿ ಕುಟುಂಬವು ಕಾನೂನು ಪಾಲನೆಯಲ್ಲಿ ಬೇರೆಯವರಿಗೆ ಮಾದರಿಯಾಗಿರಬೇಕು, ವೃಥಾ ನೈತಿಕತೆ ಬೋಧಿಸುವುದರಲ್ಲಿ ಅರ್ಥವಿಲ್ಲ ಎಂದು ಖರ್ಗೆ ಹೇಳಿದರು.

ಯಾವುದೇ ತಪ್ಪು ಮಾಡಿಲ್ಲ ಅಂತಾದ್ರೆ ಪ್ರಜ್ವಲ್ ಮತ್ತು ಭವಾನಿ ರೇವಣ್ಣಗೆ ಕಾನೂನು ಎದುರಿಸಲು ಏನು ಧಾಡಿ? ಪ್ರಿಯಾಂಕ್ ಖರ್ಗೆ
|

Updated on: Jun 03, 2024 | 6:05 PM

ಬೆಂಗಳೂರು: ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆದಿದೆ ಎಂದು ಹೇಳುವ ಹೆಚ್ ಡಿ ದೇವೇಗೌಡ (HD Devegowda) ಕುಟುಂಬದ ಸದಸ್ಯರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿರುವುದ್ಯಾಕೆ? ಮಾಧ್ಯಮಗಳ ಮುಂದೆ ಬಂದಾಗ ನಮ್ಮಿಂದ ಏನೂ ತಪ್ಪು ನಡೆದಿಲ್ಲ, ಕಾನೂನಿನ ಸಮರ (legal battle) ನಡೆಸಿ ನಿರ್ದೋಷಿಗಳೆಂದು ಸಾಬೀತು ಮಾಡುತ್ತೇವೆ ಅನ್ನುತ್ತಾರೆ ಅದರೆ ಕಾನೂನು ಪ್ರಕ್ರಿಯೆ ಎದುರಿಸಲು ಮಾತ್ರ ಸಿದ್ಧರಿಲ್ಲ, ಇದು ಏನನ್ನು ತೋರಿಸುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೇಳಿದರು. ಮೊದಲು ಪ್ರಜ್ವಲ್ ರೇವಣ್ಣ ಒಂದು ತಿಂಗಳು ನಾಪತ್ತೆಯಾಗಿ ರಾಹುಲ್ ಗಾಂಧಿ ಹೆಸರು ಹೇಳುತ್ತಾ ವಾಪಸ್ಸು ಬರುತ್ತಾರೆ. ಅವರು ಬಂದ ಮೇಲೆ ಭವಾನಿ ರೇವಣ್ಣ ನಾಪತ್ತೆ! ಅವರೆಲ್ಲಿದ್ದಾರೆ ಅಂತ ಗೊತ್ತಿಲ್ಲ. ಏನೂ ತಪ್ಪು ಮಾಡಿಲ್ಲವೆಂದರೆ ಹೀಗೆ ತಪ್ಪಿಸಿಕೊಳ್ಳೋದು ಯಾಕೆ? ಇದು ಸಾಮಾನ್ಯ ಕುಟುಂಬವಲ್ಲ, ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ಕುಮಾರಸ್ವಾಮಿ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ರೇವಣ್ಣ ಸಹ ಮಂತ್ರಿಯಾಗಿದ್ದವರು, ಪ್ರಜ್ವಲ್ ಸಂಸದ ಮತ್ತು ಸೂರಜ್ ವಿಧಾನ ಪರಿಷತ್ ಸದಸ್ಯ. ಹೀಗಾಗಿ ಕುಟುಂಬವು ಕಾನೂನು ಪಾಲನೆಯಲ್ಲಿ ಬೇರೆಯವರಿಗೆ ಮಾದರಿಯಾಗಿರಬೇಕು, ವೃಥಾ ನೈತಿಕತೆ ಬೋಧಿಸುವುದರಲ್ಲಿ ಅರ್ಥವಿಲ್ಲ ಎಂದು ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಮಾರಸ್ವಾಮಿ ಮನೆಮಗ ತಪ್ಪು ಮಾಡಿದ್ದಾನೆ, ಅವರ ಕುಟುಂಬದವರೇ ರಾಜೀನಾಮೆ ನೀಡಬೇಕು: ಪ್ರಿಯಾಂಕ್ ಖರ್ಗೆ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್