ಇಂಡಿಯಾ ಮೈತ್ರಿಕೂಟಕ್ಕೆ ಕನಿಷ್ಟ 295 ಸೀಟು ಸಿಗಲಿವೆ, ಸೀಟುಗಳ ಸಂಖ್ಯೆ ಹೆಚ್ಚಬಹುದೇ ಹೊರತು ಕಮ್ಮಿಯಾಗಲ್ಲ: ಮಲ್ಲಿಕಾರ್ಜುನ ಖರ್ಗೆ

ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ನೀಡಿದ ಮಾಹಿತಿಯ ಆಧಾರದ ಮೇಲೆ ತಮಗೆ ಸಿಗುವ ಸ್ಥಾನಗಳ ಸಂಖ್ಯೆಯನ್ನು ಕಂಡುಕೊಳ್ಳಲಾಗಿದೆ ಎಂದು ಖರ್ಗೆ ಹೇಳಿದರು. ನಾಯಕರು ಜನರಿಂದ ಮತ್ತು ತಮ್ಮ ತಮ್ಮ ಪಕ್ಷಗಳ ಕಾರ್ಯಕರ್ತರಿಂದ ಕಲೆಹಾಕಿರುವ ಮಾಹಿತಿಯನ್ನು ಸಭೆಯಲ್ಲಿ ಶೇರ್ ಮಾಡಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇಂಡಿಯಾ ಮೈತ್ರಿಕೂಟಕ್ಕೆ ಕನಿಷ್ಟ 295 ಸೀಟು ಸಿಗಲಿವೆ, ಸೀಟುಗಳ ಸಂಖ್ಯೆ ಹೆಚ್ಚಬಹುದೇ ಹೊರತು ಕಮ್ಮಿಯಾಗಲ್ಲ: ಮಲ್ಲಿಕಾರ್ಜುನ ಖರ್ಗೆ
|

Updated on: Jun 01, 2024 | 6:40 PM

ದೆಹಲಿ: ಇಂಡಿಯಾ ಮೈತ್ರಿಕೂಟದ (INDIA alliance) ಪ್ರಮುಖ ನಾಯಕರು ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸುಮಾರು ಎರಡೂವರೆ ತಾಸುಗಳ ನಡೆದ ಸಭೆಯಲ್ಲಿ ಹಲವಾರು ವಿಷಯಗಳನ್ನು ವಿಸ್ತೃತವಾಗಿ ಚರ್ಚಿಸಲಾಯಿತು ಎಂದರು. ಚುನಾವಣೆ ಸಮಯದಲ್ಲಿ ಮೈತ್ರಿಕೂಟದ ಸದಸ್ಯ ಪಕ್ಷಗಳಿಂದ ಆಗಿರಬಹುದಾದ ಪ್ರಮಾದಗಳು ಮತ್ತು ಫಲಿತಾಂಶಗಳು (poll results) ಪ್ರಕಟವಾದ ಮೇಲೆ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು ಎಂದು ಖರ್ಗೆ ಹೇಳಿದರು. ಇಂಡಿಯ ಮೈತ್ರಿಕೂಟಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 295 ಸ್ಥಾನಗಳು ಸಿಗಲಿವೆ ಎಂದ ಖರ್ಗೆ ಅಂತಿಮ ಫಲಿತಾಂಶಗಳು ಹೊರಬಿದ್ದಾಗ ತಮಗೆ ಸಿಗುವ ಸ್ಥಾನಗಳ ಸಂಖ್ಯೆ ಹೆಚ್ಚಾಗಬಹುದೇ ಹೊರತು ಕಡಿಮೆಯಂತೂ ಆಗಲಾರದು ಎಂದು ಹೇಳಿದರು. ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ನೀಡಿದ ಮಾಹಿತಿಯ ಆಧಾರದ ಮೇಲೆ ತಮಗೆ ಸಿಗುವ ಸ್ಥಾನಗಳ ಸಂಖ್ಯೆಯನ್ನು ಕಂಡುಕೊಳ್ಳಲಾಗಿದೆ ಎಂದು ಖರ್ಗೆ ಹೇಳಿದರು. ನಾಯಕರು ಜನರಿಂದ ಮತ್ತು ತಮ್ಮ ತಮ್ಮ ಪಕ್ಷಗಳ ಕಾರ್ಯಕರ್ತರಿಂದ ಕಲೆಹಾಕಿರುವ ಮಾಹಿತಿಯನ್ನು ಸಭೆಯಲ್ಲಿ ಶೇರ್ ಮಾಡಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಮ್ಮ ನಿರ್ಧಾರ ಒಪ್ಪದಿದ್ದರೆ ಪಕ್ಷ ತೊರೆಯಬೇಕಾಗುತ್ತದೆ; ಅಧೀರ್ ರಂಜನ್​ಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!