ರಾಘವೇಂದ್ರ ವಿರುದ್ಧ ಹೀನಾಯ ಸೋಲು ಅನುಭವಿಸಿದ ಬಳಿಕವೂ ಈಶ್ವರಪ್ಪ ಭ್ರಮೆಯಲ್ಲಿದ್ದಾರೆ!

ತಾನು ಸ್ಪರ್ಧಿಸಿದ ಉದ್ದೇಶ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ ಎಂದು ಅವರಿಂದು ಹೇಳಿದರು. ಈಗಲೂ ಅವರು ಭ್ರಮೆಯಲ್ಲಿದ್ದಾರೆ ಅಂತ ಅವರ ಮಾತುಗಳಿಂದ ವಿದಿತವಾಗುತ್ತದೆ. ಚುನಾವಣೆ ಸಮಯದಲ್ಲಿ ಹೇಳುತ್ತಿದ್ದ ಪಕ್ಷದ ಶುದ್ಧೀಕರಣ, ಅಪ್ಪ ಮಕ್ಕಳ ಕಪಿಮುಷ್ಠಿಯಿಂದ ಬಿಜೆಪಿಯನ್ನು ಬಿಡಿಸುವುದು-ಮೊದಲಾದ ಸಂಗತಿಗಳನ್ನು ಈಗಲೂ ಹೇಳುತ್ತಿದ್ದಾರೆ.

ರಾಘವೇಂದ್ರ ವಿರುದ್ಧ ಹೀನಾಯ ಸೋಲು ಅನುಭವಿಸಿದ ಬಳಿಕವೂ ಈಶ್ವರಪ್ಪ ಭ್ರಮೆಯಲ್ಲಿದ್ದಾರೆ!
|

Updated on: Jun 06, 2024 | 11:45 AM

ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತನ್ನ ಮಗನಿಗೆ ನೀಡದ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಎಸ್ ಯಡಿಯೂರಪ್ಪ (BS Yediyurappa) ಮಗ ಮತ್ತು ಹಾಲಿ ಸಂಸದ ಬಿವೈ ರಾಘವೇಂದ್ರ (BY Raghavendra) ವಿರುದ್ಧ ಹೀನಾಯ ಸೋಲು ಅನುಭವಿಸಿದ ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ (KS Eshwarappa) ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದರು. ಠೇವಣಿ ಕಳೆದುಕೊಂಡ ಈಶ್ವರಪ್ಪನವರ ಮುಖ ಕಳೆಗುಂದಿದೆ, ಮೊದಲಿನ ಲವಲವಿಕೆ ಕಾಣುತ್ತಿಲ್ಲ. ಎರಡು ಲಕ್ಷ ಮತಗಳಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆಂದು ಪ್ರಚಾರದ ವೇಳೆ ಹೇಳಿಕೊಳ್ಳುತ್ತಿದ್ದ ಅವರಿಗೆ ಕಟು ವಾಸ್ತವ ಎದುರಾಗಿದೆ. ಅವರ ನಿರ್ಧಾರ ತಪ್ಪೆಂದು ರಾಜಕೀಯ ವಿಶ್ಲೇಷಕರು ಹೇಳಿದರೂ 5 ದಶಕಗಳಿಂದ ರಾಜಕಾರಣದಲ್ಲಿರುವ ಈಶ್ವರಪ್ಪ ಕೇವಲ ಸೇಡಿನ ಮನೋಭಾವದಿಂದ ದುಡುಕಿ ಚುನಾವಣೆಯಲ್ಲಿ ಸ್ಪರ್ಧಿಸಿದರು. ತಾನು ಸ್ಪರ್ಧಿಸಿದ ಉದ್ದೇಶ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ ಎಂದು ಅವರಿಂದು ಹೇಳಿದರು. ಈಗಲೂ ಅವರು ಭ್ರಮೆಯಲ್ಲಿದ್ದಾರೆ ಅಂತ ಅವರ ಮಾತುಗಳಿಂದ ವಿದಿತವಾಗುತ್ತದೆ. ಚುನಾವಣೆ ಸಮಯದಲ್ಲಿ ಹೇಳುತ್ತಿದ್ದ ಪಕ್ಷದ ಶುದ್ಧೀಕರಣ, ಅಪ್ಪ ಮಕ್ಕಳ ಕಪಿಮುಷ್ಠಿಯಿಂದ ಬಿಜೆಪಿಯನ್ನು ಬಿಡಿಸುವುದು-ಮೊದಲಾದ ಸಂಗತಿಗಳನ್ನು ಈಗಲೂ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ತಮಿಳುನಾಡುನಲ್ಲಿ ಪ್ರಬಲ ವಿರೋಧದ ಹೊರತಾಗಿಯೂ ಅಣ್ಣಾಮಲೈ ಹಿಂದೂತ್ವಕ್ಕಾಗಿ ಹೋರಾಡುತ್ತಿದ್ದಾರೆ: ಈಶ್ವರಪ್ಪ

Follow us
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ