ಕೇಂದ್ರದಲ್ಲಿ ಕುಮಾರಸ್ವಾಮಿಯವರು ಮಂತ್ರಿಯಾಗುವ ಸುದ್ದಿ ಕೇವಲ ಊಹಾಪೋಹ: ನಿಖಿಲ್ ಕುಮಾರಸ್ವಾಮಿ

ಇವತ್ತು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ನಿಖಿಲ್, ತನ್ನ ತಂದೆ ಕೇಂದ್ರದಲ್ಲಿ ಮಂತ್ರಿಯಾಗಲಿದ್ದಾರೆ ಅನ್ನೋದು ಕೇವಲ ಊಹಾಪೋಹ ಮಾತ್ರ, ಇದುವರೆಗೆ ಅಂಥ ಪ್ರಸ್ತಾಪವಾಗಿಲ್ಲ, ನಿನ್ನೆ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಡೆಸಿದ ಸಭೆಯಲ್ಲೂ ಮಂತ್ರಿ-ಖಾತೆಗಳ ಚರ್ಚೆಯಾಗಿಲ್ಲ ಎಂದು ಹೇಳಿದರು.

ಕೇಂದ್ರದಲ್ಲಿ ಕುಮಾರಸ್ವಾಮಿಯವರು ಮಂತ್ರಿಯಾಗುವ ಸುದ್ದಿ ಕೇವಲ ಊಹಾಪೋಹ: ನಿಖಿಲ್ ಕುಮಾರಸ್ವಾಮಿ
|

Updated on: Jun 06, 2024 | 7:26 PM

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ನಡೆಯುತ್ತಿದ್ದ ಸಂದರ್ಭದಲ್ಲೇ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ತಾನು ಗೆದ್ದರೆ ಕೇಂದ್ರದಲ್ಲಿ ಕೃಷಿ ಸಚಿವನಾಗುವ (agriculture minister) ಸಾಧ್ಯತೆ ಇದೆ ಎಂದು ಹೇಳಿದ್ದರು. ಅದನ್ನೇ ಆಧಾರವಾಗಿಟ್ಟುಕೊಂಡು ಅವರಿಗೆ ಮತ್ತು ನಿಖಿಲ್ ಕುಮಾರಸ್ವಾಮಿಯವರಿಗೆ (Nikhil Kumaraswamy) ಕೇಂದ್ರದಲ್ಲಿ ಯಾವ ಖಾತೆ ಅಂತ ಪದೇಪದೆ ಕೇಳಲಾಗುತ್ತಿದೆ. ಇವತ್ತು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ನಿಖಿಲ್, ತನ್ನ ತಂದೆ ಕೇಂದ್ರದಲ್ಲಿ ಮಂತ್ರಿಯಾಗಲಿದ್ದಾರೆ ಅನ್ನೋದು ಕೇವಲ ಊಹಾಪೋಹ ಮಾತ್ರ, ಇದುವರೆಗೆ ಅಂಥ ಪ್ರಸ್ತಾಪವಾಗಿಲ್ಲ, ನಿನ್ನೆ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಡೆಸಿದ ಸಭೆಯಲ್ಲೂ ಮಂತ್ರಿ-ಖಾತೆಗಳ ಚರ್ಚೆಯಾಗಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ನಾಳೆ ಮತ್ತೇ ದೆಹಲಿಗೆ ಹೋಗುತ್ತಿದ್ದಾರೆ, ಮುಂದಿನ 2-3 ದಿನಗಳಲ್ಲಿ ವಿಷಯದ ಬಗ್ಗೆ ಮಾಹಿತಿ ಸಿಗಬಹುದು, ಸದ್ಯಕ್ಕಂತೂ ಯಾವುದೇ ಅಂಥ ಮಾಹಿತಿ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಜೆಡಿಎಸ್ ಪಕ್ಷಕ್ಕೆ ಬೇಡಿಕೆಗಳಿಲ್ಲ, ಆದರೆ ರಾಜ್ಯದ ಸಮಸ್ಯೆಗಳಿಗೆ ಕೇಂದ್ರದಿಂದ ಪರಿಹಾರ ಕಂಡುಕೊಳ್ಳಬೇಕಿದೆ: ಕುಮಾರಸ್ವಾಮಿ  

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ