ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 4ಕಿಮೀ ಉದ್ದದ ಬೃಹತ್ ಟ್ರಾಫಿಕ್ ಜಾಮ್!

ನಗರದ ಇನ್ಫ್ರಾಸ್ಟ್ರಕ್ಚರ್ ನ ಕುಖ್ಯಾತಿ ಅಂಥದ್ದು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ನಂತರ ಅಧಿಕಾರದಿಂದ ಕೆಳಗಿಳಿಯುತ್ತದೆ. ಅಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ನಂತರ ಕೆಳಗಿಳಿಯುತ್ತದೆ. ಆದರೆ ನಗರದ ಇನ್ಫ್ರಾಸ್ಟ್ರಕ್ಚರ್ ಮಾತ್ರ ಹಾಗೆಯೇ ಉಳಿದುಬಿಡುತ್ತದೆ. ಇನ್ಫ್ರಾಸ್ಟ್ರಕ್ಚರ್ ಅನ್ನೋದು ನಮ್ಮ ನಾಯಕರಿಗೆ ಅಸ್ಪೃಶ್ಯರ ಹಾಗೆ, ಯಾರೂ ಅದನ್ನು ಮುಟ್ಟಲಾರರು, ಮುಟ್ಟಿದರೆ ಮೈಲಿಗೆಯ ಕಳಂಕ!

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 4ಕಿಮೀ ಉದ್ದದ ಬೃಹತ್ ಟ್ರಾಫಿಕ್ ಜಾಮ್!
|

Updated on: Jun 01, 2024 | 7:27 PM

ಬೆಂಗಳೂರು: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಟ್ರಾಫಿಕ್ ಜಾಮ್ ಅಗೋದು ಇಲ್ಲವೇ ವಾಹನಗಳು ಅಮೆವೇಗದಲ್ಲಿ ಚಲಿಸುವುದು ಹೊಸದೇನಲ್ಲ. ಅದರೆ ಇವತ್ತು ಸಾಯಂಕಾಲ ಕಂಡುಬಂದಿದ್ದು ಸುಮಾರು 4 ಕಿಮೀಗಳಷ್ಟು ಉದ್ದ ವಾಹನ ಸಂಚಾರ ಸ್ಥಗಿತಗೊಂಡ (traffic jam) ದೃಶ್ಯ. ಹೆದ್ದಾರಿಯ ಸಿಪ್ ಕಾಟ್ ಬಳಿ ಫ್ಲೈಓವರ್ ಕಾಮಗಾರಿ (flyover works) ಜಾರಿಯಲ್ಲಿದೆ. ಇವತ್ತು ನಗರದ ಹಲವಾರು ಭಾಗಗಳಲ್ಲಿ ಮಳೆ ಸುರಿದಿದೆ. ಬೆಂಗಳೂರಿನ ಯಾವುದೇ ಭಾಗದಲ್ಲಿ ಮಳೆ ಸುರಿಯಲಿ, ಟ್ರಾಫಿಕ್ ಜಾಮ್ ಸಂಭವಿಸಲೇಬೇಕು. ನಗರದ ಇನ್ಫ್ರಾಸ್ಟ್ರಕ್ಚರ್ ನ ಕುಖ್ಯಾತಿ ಅಂಥದ್ದು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ನಂತರ ಅಧಿಕಾರದಿಂದ ಕೆಳಗಿಳಿಯುತ್ತದೆ. ಅಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ನಂತರ ಕೆಳಗಿಳಿಯುತ್ತದೆ. ಆದರೆ ನಗರದ ಇನ್ಫ್ರಾಸ್ಟ್ರಕ್ಚರ್ ಮಾತ್ರ ಹಾಗೆಯೇ ಉಳಿದುಬಿಡುತ್ತದೆ. ಇನ್ಫ್ರಾಸ್ಟ್ರಕ್ಚರ್ ಅನ್ನೋದು ನಮ್ಮ ನಾಯಕರಿಗೆ ಅಸ್ಪೃಶ್ಯರ ಹಾಗೆ, ಯಾರೂ ಅದನ್ನು ಮುಟ್ಟಲಾರರು, ಮುಟ್ಟಿದರೆ ಮೈಲಿಗೆಯ ಕಳಂಕ! 4 ಕಿಮೀಗಳಷ್ಟು ದೂರದ ಟ್ರಾಫಿಕ್ ಜಾಮ್ ಅಂದರೆ, ಅಲ್ಲಿನ ವಾಹನ ಸವಾರರ ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಕೆಲವರಿಗೆ ಬೇಗ ಮನೆ ತಲುಪಬೇಕಿರುತ್ತದೆ, ಉಳಿದವರಿಗೆ ಮತ್ಯಾವುದೋ ತುರ್ತು ಕೆಲಸ. ಆದರೆ ಸ್ಥಿತಿ ಹೀಗೆ….

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮೂರು ದಿನಗಳ ರಜೆ, ತಮ್ಮೂರುಗಳಿಗೆ ಹೊರಟ ಜನರು; ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್​ ಟ್ರಾಫಿಕ್​​ ಜಾಮ್​​

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್