ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಕಚೇರಿಗೆ ತರುವಾಗ ನೂಕುನುಗ್ಗಲು, ಕೆಮೆರಾಗಳಿಗೆ ಸೆರೆ ಸಿಗದ ಆರೋಪಿ

ಒಂದೇ ಸಮ ಪೊಲೀಸರ ವಾಹನಗಳು ಒಂದರ ಹಿಂದೆ ಒಂದರಂತೆ ನುಗ್ಗಿ ಬಂದಿದ್ದರಿಂದ ಪ್ರಜ್ವಲ್ ಯಾವ ವಾಹನದಲ್ಲಿದ್ದರು ಅನ್ನೋದು ಗೊತ್ತಾಗಲಿಲ್ಲ. ಎಸ್ಐಟಿ ವಾಹನಗಳು ಬರುತ್ತಿರುವುದು ಗೊತ್ತಾದ ಕೂಡಲೇ ಪೊಲೀಸರು ಮತ್ತು ಮೀಡಿಯಾದವರು ಅವುಗಳ ಕಡೆ ಓಡುತ್ತಾರೆ. ಪೊಲೀಸರ ಸಂಖ್ಯೆ ಜಾಸ್ತಿಯಿದ್ದ ಕಾರಣ ಮಾಧ್ಯಮದವರು ಪ್ರಜ್ವಲ್ ಗ್ಲಿಂಪ್ಸ್ ಗಾಗಿ ಪರದಾಡಬೇಕಾಗುತ್ತದೆ.

ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಕಚೇರಿಗೆ ತರುವಾಗ ನೂಕುನುಗ್ಗಲು, ಕೆಮೆರಾಗಳಿಗೆ ಸೆರೆ ಸಿಗದ ಆರೋಪಿ
|

Updated on: May 31, 2024 | 6:37 PM

ಬೆಂಗಳೂರು: ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ಅಪರಾಧಗಳ ಆರೋಪಿ ಪ್ರಜ್ವಲ್ ರೇವಣ್ಣರನ್ನು (Prajwal Revanna) 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ (SIT custody) ನೀಡಿ ಆದೇಶ ಹೊರಡಿಸಿದ ಬಳಿಕ ಅವರನ್ನು ನ್ಯಾಯಾಲಯದಿಂದ ಎಸ್ಐಟಿ ಕಚೇರಿಗೆ ಬಿಗಿ ಭದ್ರತೆಯಲ್ಲಿ (tight security) ಕರೆತರಲಾಯಿತು. ಎಸ್ಐಟಿ ವಾಹನಗಳು ಸಂಚರಿಸಿದ ಮಾರ್ಗದಲ್ಲಿ ಒಂದರೆಡು ಕಡೆ ವಾಹನ ಸಂಚಾರ ಸ್ಥಗಿತಗೊಂಡ ಸ್ಥಿತಿ ನಿರ್ಮಾಣಗೊಂಡಿತ್ತು. ಈ ಸ್ಥಳದಲ್ಲಿ ನೋಡಿ, ಹಿಂಡು ಹಿಂಡು ಪೊಲೀಸರು ನಿಂತಿದ್ದಾರೆ ಮತ್ತು ಅವರೊಂದಿಗೆ ಮಾಧ್ಯಮ ಪ್ರತಿನಿಧಿಗಳು ಕೂಡ ನೆರೆದಿದ್ದಾರೆ. ಪ್ರಜ್ವಲ್ ರೇವಣ್ಣರ ಒಂದು ದೃಶ್ಯ ಕೆಮೆರಾದಲ್ಲಿ ಕೈದು ಮಾಡಿಕೊಳ್ಳಲು ಮಾಧ್ಯಮದ ಕೆಮೆರಾಮನ್ ಪಡಬಾರದ ಕಷ್ಟಪಟ್ಟರು. ಅದರೆ ಅವರ ಶ್ರಮ ವ್ಯರ್ಥವಾಯಿತು. ಒಂದೇ ಸಮ ಪೊಲೀಸರ ವಾಹನಗಳು ಒಂದರ ಹಿಂದೆ ಒಂದರಂತೆ ನುಗ್ಗಿ ಬಂದಿದ್ದರಿಂದ ಪ್ರಜ್ವಲ್ ಯಾವ ವಾಹನದಲ್ಲಿದ್ದರು ಅನ್ನೋದು ಗೊತ್ತಾಗಲಿಲ್ಲ. ಎಸ್ಐಟಿ ವಾಹನಗಳು ಬರುತ್ತಿರುವುದು ಗೊತ್ತಾದ ಕೂಡಲೇ ಪೊಲೀಸರು ಮತ್ತು ಮೀಡಿಯಾದವರು ಅವುಗಳ ಕಡೆ ಓಡುತ್ತಾರೆ. ಪೊಲೀಸರ ಸಂಖ್ಯೆ ಜಾಸ್ತಿಯಿದ್ದ ಕಾರಣ ಮಾಧ್ಯಮದವರು ಪ್ರಜ್ವಲ್ ಗ್ಲಿಂಪ್ಸ್ ಗಾಗಿ ಪರದಾಡಬೇಕಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:ತನ್ನ ವಿರುದ್ಧ ಮೀಡಿಯ ಟ್ರಯಲ್ ನಡೆಸದಂತೆ ಪ್ರಜ್ವಲ್ ರೇವಣ್ಣ ವಿನಂತಿಸಿಕೊಂಡಿದ್ದಾರೆ: ಜಿ ಅರುಣ್, ಪ್ರಜ್ವಲ್ ವಕೀಲ  

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ