ಲಕ್ಷ್ಮಣ ಸವದಿ ವಿರುದ್ಧ ಮತ್ತೇ ಹರಿಹಾಯ್ದ ಸತೀಶ್ ಜಾರಕಿಹೊಳಿ, ಈ ಬಾರಿ ಬೆಂಗಳೂರಲ್ಲಿ!

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಥಣಿಯಲ್ಲಿ 76,000 ಲೀಡ್ ಸಿಕ್ಕಿತ್ತು, ಆದರೆ ಲೊಕಸಭಾ ಚುನಾವಣೆಯಲ್ಲಿ ವೋಟುಗಳು 8,000 ಮೈನಸ್ ಆಗಿವೆ. ಯಾಕೆ ಹೀಗಾಯ್ತು? ಸವದಿಯವರು ಬೇರೆ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ತೊಡಗಿದ್ದರೇ? ಕಾರ್ಯಕರ್ತರು ಕೆಲಸ ಮಾಡಲಿಲ್ಲವೇ? ಎಂದು ಸಚಿವ ಪ್ರಶ್ನಿಸಿದರು.

ಲಕ್ಷ್ಮಣ ಸವದಿ ವಿರುದ್ಧ ಮತ್ತೇ ಹರಿಹಾಯ್ದ ಸತೀಶ್ ಜಾರಕಿಹೊಳಿ, ಈ ಬಾರಿ ಬೆಂಗಳೂರಲ್ಲಿ!
|

Updated on: Jun 08, 2024 | 1:02 PM

ಬೆಳಗಾವಿ: ಲೋಕೊಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರದ್ದು ಅದೇ ವರಾತ ಮಾರಾಯ್ರೇ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವಿಧಾನಸಭಾ ಸೆಗ್ಮೆಂಟ್ ಗಳಾಗಿರುವ ಅಥಣಿ ಮತ್ತು ಕುಡಚಿಯಲ್ಲಿ ಅವರ ಮಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಚಾರಕಿಹೊಳಿಗೆ (Priyanka Jarkiholi) ಲೀಡ್ ಸಿಕ್ಕಿಲ್ಲ ಅನ್ನೋದು. ನಿನ್ನೆ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಎರಡೆರಡು ಬಾರಿ ಅಥಣಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇವತ್ತು ಬೆಂಗಳೂರಿನ ತಮ್ಮ ಕಚೇರಿಯಲ್ಲೂ ಅವರು ಮತ್ತೊಮ್ಮೆ ಅದೇ ವಿಷಯದ ಬಗ್ಗೆ ಮಾತಾಡಿ ಅಸಮಾಧಾನವನನ್ನು ಹೊರಹಾಕಿದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಥಣಿಯಲ್ಲಿ 76,000 ಲೀಡ್ ಸಿಕ್ಕಿತ್ತು, ಆದರೆ ಲೊಕಸಭಾ ಚುನಾವಣೆಯಲ್ಲಿ ವೋಟುಗಳು 8,000 ಮೈನಸ್ ಆಗಿವೆ. ಯಾಕೆ ಹೀಗಾಯ್ತು? ಸವದಿಯವರು ಬೇರೆ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ತೊಡಗಿದ್ದರೇ? ಕಾರ್ಯಕರ್ತರು ಕೆಲಸ ಮಾಡಲಿಲ್ಲವೇ? ಇದು ನಡೆದಿದ್ದು ಉದ್ದೇಶಪೂರ್ವಕಾವಾಗಿಯೋ ಇಲ್ಲವೋ ಅಂತ ಸವದಿಯವರೇ ಸ್ಪಷ್ಟೀಕರಣ ನೀಡಬೇಕು ಎಂದು ಸತೀಶ್ ಹೇಳಿದರು. ಕುಡಚಿಯಲ್ಲಂತೂ ಶಾಸಕ ಮಹೇಂದ್ರ ಕೆ ತಮ್ಮಣ್ಣನವರ್ ತಮ್ಮ ಮೊಬೈಲ್ ಸ್ವಿಚ್ಚಾಫ್ ಮಾಡಿ ಎಲ್ಲೋ ಮಲಗಿದ್ದರು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಲೋಕಸಭೆ ಫಲಿತಾಂಶ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷ ಅಸಮಾಧಾನ  

Follow us
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ