ಲೋಕಸಭಾ ಚುನಾವಣೆ ಫಲಿತಾಂಶ: ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಗೆ ದಕ್ಕಿದ ಜಯ

ಪತಿ ಎಸ್ ಎಸ್ ಮಲ್ಲಿಕಾರ್ಜುನ ಮತ್ತು ಮಾವ ಶಾಮನೂರ ಶಿವಶಂಕರಪ್ಪ ರಾಜಕೀಯಲ್ಲಿ ದಶಕಗಳಿಂದ ಗುರತಿಸಿಕೊಂಡಿದ್ದರೂ ವೈದ್ಯೆಯಾಗಿರುವ ಪ್ರಭಾ ಅವರಿಗೆ ರಾಜಕೀಯ ಕ್ಷೇತ್ರ ಹೊಸದು. ನಗರದ ಮತ ಎಣಿಕೆ ಕೇಂದ್ರದಲ್ಲಿ ಡಾ ಪ್ರಭಾ ಪತಿ ಮಲ್ಲಿಕಾರ್ಜುನ ಅವರೊಂದಿಗೆ ಬಂದಾಗ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಹರ್ಷೋದ್ಗಾರಗಳೊಂದಿಗೆ ಅವರನ್ನು ಬರಮಾಡಿಕೊಂಡರು

ಲೋಕಸಭಾ ಚುನಾವಣೆ ಫಲಿತಾಂಶ: ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಗೆ ದಕ್ಕಿದ ಜಯ
|

Updated on: Jun 04, 2024 | 5:23 PM

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ ಪ್ರಭಾ ಮಲ್ಲಿಕಾರ್ಜುನ (DR Prabha Mallikarjun) ಗೆದ್ದಾರೆಂದು ಬಹಳ ಜನ ಎಣಿಸಿರಲಿಲ್ಲ. ಅದರೆ ಮತ ಎಣಿಕೆ ಕೊನೆಗೊಂಡಾಗ ಅವರು ತಮ್ಮ ಪ್ರತಿಸ್ಪರ್ಧಿ ಗಾಯತ್ರಿ ಸಿದ್ದೇಶ್ವರ (Gayathri Siddeshwara) ಅವರನ್ನು ಹಿಂದಿಕ್ಕಿ ಗೆಲುವಿನ ಪತಾಕೆ ಹಾರಿಸಿದರು. ದಾವಣಗೆರೆಯ ಜನ ವಿಧಾನ ಸಬೆಗೆ (Assembly) ಕಾಂಗ್ರೆಸ್ ನಾಯಕರನ್ನು ಆರಿಸಿ ಕಳಿಸಿದರೂ ಸಂಸತ್ತಿಗೆ ಮಾತ್ರ ಬಿಜೆಪಿ ನಾಯಕರನ್ನು ತಮ್ಮ ಪ್ರತಿನಿಧಿಯಾಗಿ ಕಳಿಸುವ ಪರಿಪಾಠ ಇಟ್ಟುಕೊಂಡಿದ್ದಾರೆ. ಗಾಯತ್ರಿ ಅವರ ಪತಿ ಜಿಎಂ ಸಿದ್ದೇಶ್ವರ ಅವರು ಎರಡು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು ಮತ್ತು ಒಮ್ಮೆ ಮಂತ್ರಿಯೂ ಆಗಿದ್ದರು. ಪತಿ ಎಸ್ ಎಸ್ ಮಲ್ಲಿಕಾರ್ಜುನ ಮತ್ತು ಮಾವ ಶಾಮನೂರ ಶಿವಶಂಕರಪ್ಪ ರಾಜಕೀಯಲ್ಲಿ ದಶಕಗಳಿಂದ ಗುರತಿಸಿಕೊಂಡಿದ್ದರೂ ವೈದ್ಯೆಯಾಗಿರುವ ಪ್ರಭಾ ಅವರಿಗೆ ರಾಜಕೀಯ ಕ್ಷೇತ್ರ ಹೊಸದು. ನಗರದ ಮತ ಎಣಿಕೆ ಕೇಂದ್ರದಲ್ಲಿ ಡಾ ಪ್ರಭಾ ಪತಿ ಮಲ್ಲಿಕಾರ್ಜುನ ಅವರೊಂದಿಗೆ ಬಂದಾಗ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಹರ್ಷೋದ್ಗಾರಗಳೊಂದಿಗೆ ಅವರನ್ನು ಬರಮಾಡಿಕೊಂಡರು. ಜನ ಡಾ ಪ್ರಭಾ ಬದಲು ಮಲ್ಲಿಕಾರ್ಜುನ ಅವರನ್ನು ಸುತ್ತುವರಿದ್ದು ಅಭಿನಂದಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Karnataka Assembly Polls: ಪತಿಗಾಗಿ ಉತ್ತರ ಮತ್ತು ಮಾವನಿಗಾಗಿ ದಕ್ಷಿಣ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್