ಧಾವಂತದಲ್ಲಿ ದೆಹಲಿಗೆ ಹೊರಟ ಕುಮಾರಸ್ವಾಮಿ ಎನ್ ಡಿಎ ಮೈತ್ರಿಕೂಟವೇ ಸರ್ಕಾರ ರಚಿಸೋದು ಎಂದರು!

ಎನ್ ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳ ಸಭೆಯನ್ನು ಕರೆಯಲಾಗಿದೆ, ಅದರಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವುದಾಗಿ ವಿಮಾನ ನಿಲ್ದಾಣ ತಲುಪುವ ಧಾವಂತದಲ್ಲಿದ್ದ ಕುಮಾರಸ್ವಾಮಿ ಹೇಳಿದರು. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲು ಕಸರತ್ತು ನಡೆಸಿರುವ ಬಗ್ಗೆ ನಮ್ಮ ವರದಿಗಾರ ಹೇಳಿದಾಗ, ಅದು ಸಾಧ್ಯವಾಗಲ್ಲ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸರ್ಕಾರವೇ ರಚನೆಯಾಗೋದು ಅಂತ ಹೇಳಿದರು.

ಧಾವಂತದಲ್ಲಿ ದೆಹಲಿಗೆ ಹೊರಟ ಕುಮಾರಸ್ವಾಮಿ ಎನ್ ಡಿಎ ಮೈತ್ರಿಕೂಟವೇ ಸರ್ಕಾರ ರಚಿಸೋದು ಎಂದರು!
|

Updated on: Jun 05, 2024 | 11:24 AM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಿಗ್ ಕಂಬ್ಯಾಕ್ ಮಾಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಕತೆ ಮುಗೀತು ಅಂತ ಜನ ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ನಾಯಕರು (Congress leaders) ಅಂದುಕೊಳ್ಳುತ್ತಿರುವಾಗಲೇ ಪಕ್ಷವನ್ನು ಅಮೋಘವಾದ ರೀತಿಯಲ್ಲಿ ಪುನಶ್ಚೇತನಗೊಳಿಸಿದ್ದಾರೆ. ಕೋಲಾರ ಕ್ಷೇತ್ರದಿಂದ (Kolar LS seat) ಅವರ ಪಕ್ಷದ ಅಭ್ಯರ್ಥಿ ಗೆದ್ದಿದ್ದು ಇದಕ್ಕೆ ಸಾಕ್ಷಿ. ಓಕೆ, ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಕುಮಾರಸ್ವಾಮಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಬುಲಾವ್ ಮೇರೆಗೆ ಇವತ್ತು ದೆಹಲಿಗೆ ತೆರಳಿದರು. ಎನ್ ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳ ಸಭೆಯನ್ನು ಕರೆಯಲಾಗಿದೆ, ಅದರಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವುದಾಗಿ ವಿಮಾನ ನಿಲ್ದಾಣ ತಲುಪುವ ಧಾವಂತದಲ್ಲಿದ್ದ ಕುಮಾರಸ್ವಾಮಿ ಹೇಳಿದರು. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲು ಕಸರತ್ತು ನಡೆಸಿರುವ ಬಗ್ಗೆ ನಮ್ಮ ವರದಿಗಾರ ಹೇಳಿದಾಗ, ಅದು ಸಾಧ್ಯವಾಗಲ್ಲ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸರ್ಕಾರವೇ ರಚನೆಯಾಗೋದು ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ ಫಲಿತಾಂಶ; ಕುಮಾರಸ್ವಾಮಿ ನನ್ನನ್ನು ತಮ್ಮ ಪಕ್ಷದ ಅಭ್ಯರ್ಥಿಯಂತೆ ಭಾವಿಸಿ ಪ್ರಚಾರ ಮಾಡಿದರು: ಡಾ ಕೆ ಸುಧಾಕರ್

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ