ಸಭೆಯಲ್ಲಿ ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆ ನಡೆಯಲಿಲ್ಲ, ನಾನು ಯಾವುದೇ ಬೇಡಿಕೆ ಇಟ್ಟಿಲ್ಲ: ಕುಮಾರಸ್ವಾಮಿ

ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು, ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆಯಾಗಲಿಲ್ಲ ಮತ್ತು ತಾನು ಯಾವುದೇ ಬೇಡಿಕೆ ಇಟ್ಟಿಲ್ಲ, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಮಾತ್ರ ಎನ್ನುತ್ತಾ ಕುಮಾರಸ್ವಾಮಿ ಹೊರಟುಬಿಟ್ಟರು.

ಸಭೆಯಲ್ಲಿ ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆ ನಡೆಯಲಿಲ್ಲ, ನಾನು ಯಾವುದೇ ಬೇಡಿಕೆ ಇಟ್ಟಿಲ್ಲ: ಕುಮಾರಸ್ವಾಮಿ
|

Updated on: Jun 05, 2024 | 7:49 PM

ದೆಹಲಿ: ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಬೆಳಗ್ಗೆ ಬೆಂಗಳೂರಿಂದ ದೆಹಲಿಗೆ ಹೊರಡುವಾಗ ತರಾತುರಿಯಲ್ಲಿದ್ದರು ಮತ್ತು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ (NDA Meeting) ಭಾಗಿಯಾಗಿ ಹೊರಬಂದಾಗಲೂ ಅದೇ ಧಾವಂತದಲ್ಲಿದ್ದರು. ತಮ್ಮನ್ನು ಹೊತ್ತ ಕಾರು ಚಲಿಸುತ್ತಿರುವಂತೆಯೇ ನಮ್ಮ ದೆಹಲಿ ವರದಿಗಾರನೊಂದಿಗೆ ಮಾತಾಡಿದ ಅವರು, ಇದು ಪರಸ್ಪರ ಅಭಿನಂದಿಸುವ, ಶುಭಾಷಯ ವಿನಿಮಯ ಮಾಡಿಕೊಳ್ಳುವ ಸಭೆಯಾಗಿತ್ತು, ಅದಕ್ಕೆ ಮಿಗಿಲಾಗಿ ಬೇರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು. ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು, ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆಯಾಗಲಿಲ್ಲ ಮತ್ತು ತಾನು ಯಾವುದೇ ಬೇಡಿಕೆ ಇಟ್ಟಿಲ್ಲ, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಮಾತ್ರ ಎನ್ನುತ್ತಾ ಕುಮಾರಸ್ವಾಮಿ ಹೊರಟುಬಿಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಧಾವಂತದಲ್ಲಿ ದೆಹಲಿಗೆ ಹೊರಟ ಕುಮಾರಸ್ವಾಮಿ ಎನ್ ಡಿಎ ಮೈತ್ರಿಕೂಟವೇ ಸರ್ಕಾರ ರಚಿಸೋದು ಎಂದರು!

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್