ಒಂದೇ ಮಳೆಗೆ ಕೆರೆಯಂತಾದ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ, ಶಾಸಕ ಶಾಂತನಗೌಡರೇ ಈ ಕಡೆ ಬರಬೇಡಿ!

ಬಸ್ ನಿಲ್ಧಾಣದಲ್ಲಿ ಈ ಪಾಟಿ ನೀರು ಹರಿದು ಬಂದರೆ, ಮಹಿಳೆಯರು, ವಯಸ್ಸಾದವರು ಬಸ್ ಹತ್ತುವುದು ಹೇಗೆ ಶಾಂತನಗೌಡರೇ? ನಿಮ್ಮ ಮುಖ್ಯಮಂತ್ರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದಾರಂತೆ, ಹೋಗಿ ಸರತಿ ಸಾಲಲ್ಲಿ ನಿಂತು ಅನುದಾನ ಬಿಡುಗಡೆ ಮಾಡಿಸಿಕೊಂಡು ಕೆಲಸಗಳನ್ನ ಮಾಡಿಸಿ ಕೃತಾರ್ಥರಾಗಿ.

ಒಂದೇ ಮಳೆಗೆ ಕೆರೆಯಂತಾದ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ, ಶಾಸಕ ಶಾಂತನಗೌಡರೇ ಈ ಕಡೆ ಬರಬೇಡಿ!
|

Updated on: Jun 07, 2024 | 5:28 PM

ದಾವಣಗೆರೆ: ವಿಡಿಯೋದ ಆರಂಭಿಕ ಭಾಗದಲ್ಲಿ ಕಾಣೋದು ಒಂದು ಬಸ್ ನಿಲ್ದಾಣ ಅಂತ ನಾವು ಹೇಳಿದರೆ ನೀವು ನಂಬಲೇಬೇಕು ಮಾರಾಯ್ರೇ. ಜಿಲ್ಲೆಯ ಹೊನ್ನಾಳಿ ಪಟ್ಟಣ (Honnali Town) ಚಿಕ್ಕ ಊರೇನೂ ಅಲ್ಲ. ಅದು ತಾಲ್ಲೂಕು ಕೇಂದ್ರ ಮತ್ತು ವಿಧಾನಸಭಾ ಕ್ಷೇತ್ರ. ಮೊದಲು ಬಿಜೆಪಿಯ ಎಂಪಿ ರೇಣುಕಾಚಾರ್ಯ (MP Renukacharya) ಪ್ರತಿನಿಧಿಸುತ್ತಿದ್ದರು ಮತ್ತು ಈಗ ಕಾಂಗ್ರೆಸ್ ಪಕ್ಷದ ಡಿಜಿ ಶಾಂತನಗೌಡ (DG Shantanagowda). ಇವರ ನಡುವೆ ಕೆಸರೆರಚಾಟ, ಮಣ್ಣೆರಚಾಟ, ನೀರೆರಚಾಟ ವಿಧಾನಸಭಾ ಚುನಾವಣೆನ ಸಮಯದಿಂದ ಜಾರಿಯಲ್ಲಿದೆ. ಹೊನ್ನಾಳಿಯಲ್ಲಿ ಇವತ್ತು ಭರ್ಜರಿ ಮಳೆಯಾಗಿದೆ. ದೃಶ್ಯದಲ್ಲಿ ಕಂಡಿದ್ದು ಖಾಸಗಿ ಬಸ್ ನಿಲ್ದಾಣವಂತೆ. ಖಾಸಗಿಯಾದರೇನು ಸರ್ಕಾರಿಯಾದರರೇನು? ಅಲ್ಲಿ ಓಡಾಡುವ ಜನ ಖಾಸಗಿಯವರಲ್ಲವಲ್ಲ? ಬಸ್ ನಿಲ್ಧಾಣದಲ್ಲಿ ಈ ಪಾಟಿ ನೀರು ಹರಿದು ಬಂದರೆ, ಮಹಿಳೆಯರು, ವಯಸ್ಸಾದವರು ಬಸ್ ಹತ್ತುವುದು ಹೇಗೆ ಶಾಂತನಗೌಡರೇ? ನಿಮ್ಮ ಮುಖ್ಯಮಂತ್ರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದಾರಂತೆ, ಹೋಗಿ ಸರತಿ ಸಾಲಲ್ಲಿ ನಿಂತು ಅನುದಾನ ಬಿಡುಗಡೆ ಮಾಡಿಸಿಕೊಂಡು ಕೆಲಸಗಳನ್ನ ಮಾಡಿಸಿ ಕೃತಾರ್ಥರಾಗಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗಿನಿಂದ ಯಡಿಯೂರಪ್ಪ ಬಗ್ಗೆ ಸೋಮಣ್ಣ ಹಗುರವಾಗಿ ಮಾತಾಡುತ್ತಿದ್ದಾರೆ: ಎಂಪಿ ರೇಣುಕಾಚಾರ್ಯ

Follow us
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ