ರಾಜ್ಯದಲ್ಲಿ ಮಳೆ ಬೀಳಲಿದೆ ಆದರೆ ಸಿದ್ದರಾಮಯ್ಯ ಸರ್ಕಾರ ಬೀಳದು: ಲಖನ್ ಜಾರಕಿಹೊಳಿ

ಸತೀಶ್ ಅವರು ಸೀನಿಯರ್ ರಾಜಕಾರಣಿಗಳಲ್ಲೊಬ್ಬರಾಗಿದ್ದಾರೆ ಮತ್ತು ಹಂತ ಹಂತವಾಗಿ ಉನ್ನತ ಸ್ಥಾನಗಳಿಗೆ ಹೋಗುತ್ತಿದ್ದಾರೆ, ಈಗ ಲೋಕೋಪಯೋಗಿ ಸಚಿವರಾಗಿ ರಾಜ್ಯದ ರಸ್ತೆಗಳ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ಅವರು ಡಿಸಿಎಂ ಆಗಬಹುದು ಎಂದು ಲಖನ್ ಹೇಳಿದರು.

ರಾಜ್ಯದಲ್ಲಿ ಮಳೆ ಬೀಳಲಿದೆ ಆದರೆ ಸಿದ್ದರಾಮಯ್ಯ ಸರ್ಕಾರ ಬೀಳದು: ಲಖನ್ ಜಾರಕಿಹೊಳಿ
|

Updated on: Jun 06, 2024 | 12:33 PM

ಬೆಳಗಾವಿ: ರಾಜ್ಯದಲ್ಲಿ ಮಳೆ ಬೀಳಬಹುದೇ ಹೊರತು ಸರ್ಕಾರ ಬೀಳುವ ಲಕ್ಷಣಗಳಂತೂ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ (Lakhan Jarkiholi) ನಗುತ್ತಾ ಹೇಳಿದರು. ಸಿದ್ದರಾಮಯ್ಯನವರು (Siddaramaiah) ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸರ್ಕಾರ ನಡೆಸುತ್ತಾರೆ, ಅವರ ಸರ್ಕಾರಕ್ಕೆ ಅಪಾಯವೇನೂ ಇಲ್ಲ ಎಂದು ಹೇಳಿದ ಅವರು ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವ ಕಸರತ್ತು ನಡೆಸಿರುವ ಹಿನ್ನೆಲೆ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನ ಮಂತ್ರಿಯಾಗುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯೆ ನೀಡಿ, ಖರ್ಗೆ ಅವರು ಐದು ದಶಕಗಳಿಂದ ರಾಜಕಾರಣಲ್ಲಿದ್ದಾರೆ, ಅವರು ಪ್ರಧಾನ ಮಂತ್ರಿಯಾದರೆ ಮತ್ತೊಬ್ಬ ಕನ್ನಡಿಗ ಆ ಸ್ಥಾನ ಅಲಂಕರಿಸಿದಂತಾಗುತ್ತದೆ ಎಂದರು. ಸಿದ್ದರಾಮಯ್ಯ ಸರ್ಕಾರದಲ್ಲಿ ತಮ್ಮ ಸಹೋದರ ಸತೀಶ್ ಜಾರಕಿಹೊಳಿ (Satish Jarkiholi) ಉಪ ಮುಖ್ಯಮಂತ್ರಿಯಾಗುವ ಬಗ್ಗೆ ನಿರ್ಲಿಪ್ತರಾಗಿ ಮಾತಾಡಿದ ಲಖನ್, ಸದ್ಯಕ್ಕಂತೂ ಅವರು ಡಿಸಿಎಂ ಆಗಲಾರರು ಆದರೆ ಮುಂದೆ ಆಗುವ ಚಾನ್ಸ್ ಇದೆ. ಅವರು ಸೀನಿಯರ್ ರಾಜಕಾರಣಿಗಳಲ್ಲೊಬ್ಬರಾಗಿದ್ದಾರೆ ಮತ್ತು ಹಂತ ಹಂತವಾಗಿ ಉನ್ನತ ಸ್ಥಾನಗಳಿಗೆ ಹೋಗುತ್ತಿದ್ದಾರೆ, ಈಗ ಲೋಕೋಪಯೋಗಿ ಸಚಿವರಾಗಿ ರಾಜ್ಯದ ರಸ್ತೆಗಳ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ಅವರು ಡಿಸಿಎಂ ಆಗಬಹುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಂಗ್ರೆಸ್ ಪಕ್ಷಕ್ಕೆ 40 ಸ್ಥಾನಗಳನ್ನೂ ಗೆಲ್ಲಲಾಗದು, ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ನಿಲ್ಲಿಸಬೇಕು: ಬಿವೈ ವಿಜಯೇಂದ್ರ

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್