ಗೆಲುವಿನ ನಂತರ ಹಿರಿಯರಾದ ದೇವೇಗೌಡ ಮತ್ತು ಯಡಿಯೂರಪ್ಪರ ಆಶೀರ್ವಾದ ಪಡೆದಿರುವೆ: ಡಾ ಮಂಜುನಾಥ್

ತಮ್ಮ ಗೆಲುವಿಗೆ ಬೇರೆ ಬೇರೆ ಕಾರಣಗಳಿವೆ, ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟಟ್ಟಿನಿಂದ ಕೆಲಸ ಮಾಡಿದ್ದು ಪ್ರಮುಖ ಕಾರಣವಾದರೆ ಜನ ಬದಲಾವಣೆ ಬಯಸಿದ್ದು ಮತ್ತೊಂದು ಬಲವಾದ ಕಾರಣ ಎಂದು ಮಂಜುನಾಥ್ ಹೇಳಿದರು. ಕೇಂದ್ರದಲ್ಲಿ ಮಂತ್ರಿಯಾಗುವ ಬಗ್ಗೆ ತಾನು ಯೋಚನೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಗೆಲುವಿನ ನಂತರ ಹಿರಿಯರಾದ ದೇವೇಗೌಡ ಮತ್ತು ಯಡಿಯೂರಪ್ಪರ ಆಶೀರ್ವಾದ ಪಡೆದಿರುವೆ: ಡಾ ಮಂಜುನಾಥ್
|

Updated on: Jun 05, 2024 | 10:47 AM

ಬೆಂಗಳೂರು: ದೈತ್ಯಸಂಹಾರಿ (giant killer) ಡಾ ಸಿಎನ್ ಮಂಜುನಾಥ್ (Dr CN Manjunath) ಬೆಂಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ ತಮ್ಮ ಮಾವ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ (HD Devegowda) ಆಶೀರ್ವಾದ ಪಡೆದು ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾದ ನಂತರ ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದರು. ತಮ್ಮ ಅಭೂತಪೂರ್ವ ಗೆಲುವನ್ನು ಅವರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆಗೆ ಸಮರ್ಪಿಸಿದರು. ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತಾಡಿದ ಅವರು ಪ್ರಮುಖ ಕ್ಷೇತ್ರಗಳಾದ ಅರೋಗ್ಯ, ಶಿಕ್ಷಣ ಮತ್ತು ಕೃಷಿ ಮೊದಲಾದವುಗಳಲ್ಲಿ ಮೂಲಭೂತ ಸಮಸ್ಯೆಗಳಿವೆ, ಅವುಗಳನ್ನು ಬಗೆಹರಿಸಲು ಒಬ್ಬ ಸಂಸದನಾಗಿ ಪ್ರಾಮಾಣಿಕ ಪ್ರಯತ್ನ ಮಾಡೋದಾಗಿ ಹೇಳಿದರು. ತಮ್ಮ ಗೆಲುವಿಗೆ ಬೇರೆ ಬೇರೆ ಕಾರಣಗಳಿವೆ, ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟಟ್ಟಿನಿಂದ ಕೆಲಸ ಮಾಡಿದ್ದು ಪ್ರಮುಖ ಕಾರಣವಾದರೆ ಜನ ಬದಲಾವಣೆ ಬಯಸಿದ್ದು ಮತ್ತೊಂದು ಬಲವಾದ ಕಾರಣ ಎಂದು ಮಂಜುನಾಥ್ ಹೇಳಿದರು. ಕೇಂದ್ರದಲ್ಲಿ ಮಂತ್ರಿಯಾಗುವ ಬಗ್ಗೆ ತಾನು ಯೋಚನೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ ಫಲಿತಾಂಶ; ನನ್ನಿಂದ ಚಿಕಿತ್ಸೆ ಪಡೆದವರ ಪ್ರೀತಿ-ಅಭಿಮಾನ ವೋಟುಗಳಲ್ಲಿ ಪರಿವರ್ತನೆಯಾಗಿದೆ: ಡಾ ಮಂಜುನಾಥ್

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್