ಗೆಲುವಿನ ನಂತರ ಹಿರಿಯರಾದ ದೇವೇಗೌಡ ಮತ್ತು ಯಡಿಯೂರಪ್ಪರ ಆಶೀರ್ವಾದ ಪಡೆದಿರುವೆ: ಡಾ ಮಂಜುನಾಥ್

ತಮ್ಮ ಗೆಲುವಿಗೆ ಬೇರೆ ಬೇರೆ ಕಾರಣಗಳಿವೆ, ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟಟ್ಟಿನಿಂದ ಕೆಲಸ ಮಾಡಿದ್ದು ಪ್ರಮುಖ ಕಾರಣವಾದರೆ ಜನ ಬದಲಾವಣೆ ಬಯಸಿದ್ದು ಮತ್ತೊಂದು ಬಲವಾದ ಕಾರಣ ಎಂದು ಮಂಜುನಾಥ್ ಹೇಳಿದರು. ಕೇಂದ್ರದಲ್ಲಿ ಮಂತ್ರಿಯಾಗುವ ಬಗ್ಗೆ ತಾನು ಯೋಚನೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಗೆಲುವಿನ ನಂತರ ಹಿರಿಯರಾದ ದೇವೇಗೌಡ ಮತ್ತು ಯಡಿಯೂರಪ್ಪರ ಆಶೀರ್ವಾದ ಪಡೆದಿರುವೆ: ಡಾ ಮಂಜುನಾಥ್
|

Updated on: Jun 05, 2024 | 10:47 AM

ಬೆಂಗಳೂರು: ದೈತ್ಯಸಂಹಾರಿ (giant killer) ಡಾ ಸಿಎನ್ ಮಂಜುನಾಥ್ (Dr CN Manjunath) ಬೆಂಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ ತಮ್ಮ ಮಾವ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ (HD Devegowda) ಆಶೀರ್ವಾದ ಪಡೆದು ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾದ ನಂತರ ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದರು. ತಮ್ಮ ಅಭೂತಪೂರ್ವ ಗೆಲುವನ್ನು ಅವರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆಗೆ ಸಮರ್ಪಿಸಿದರು. ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತಾಡಿದ ಅವರು ಪ್ರಮುಖ ಕ್ಷೇತ್ರಗಳಾದ ಅರೋಗ್ಯ, ಶಿಕ್ಷಣ ಮತ್ತು ಕೃಷಿ ಮೊದಲಾದವುಗಳಲ್ಲಿ ಮೂಲಭೂತ ಸಮಸ್ಯೆಗಳಿವೆ, ಅವುಗಳನ್ನು ಬಗೆಹರಿಸಲು ಒಬ್ಬ ಸಂಸದನಾಗಿ ಪ್ರಾಮಾಣಿಕ ಪ್ರಯತ್ನ ಮಾಡೋದಾಗಿ ಹೇಳಿದರು. ತಮ್ಮ ಗೆಲುವಿಗೆ ಬೇರೆ ಬೇರೆ ಕಾರಣಗಳಿವೆ, ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟಟ್ಟಿನಿಂದ ಕೆಲಸ ಮಾಡಿದ್ದು ಪ್ರಮುಖ ಕಾರಣವಾದರೆ ಜನ ಬದಲಾವಣೆ ಬಯಸಿದ್ದು ಮತ್ತೊಂದು ಬಲವಾದ ಕಾರಣ ಎಂದು ಮಂಜುನಾಥ್ ಹೇಳಿದರು. ಕೇಂದ್ರದಲ್ಲಿ ಮಂತ್ರಿಯಾಗುವ ಬಗ್ಗೆ ತಾನು ಯೋಚನೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ ಫಲಿತಾಂಶ; ನನ್ನಿಂದ ಚಿಕಿತ್ಸೆ ಪಡೆದವರ ಪ್ರೀತಿ-ಅಭಿಮಾನ ವೋಟುಗಳಲ್ಲಿ ಪರಿವರ್ತನೆಯಾಗಿದೆ: ಡಾ ಮಂಜುನಾಥ್

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್