ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಎದುರಾದ ಸಂದರ್ಭ ಹೇಗಿತ್ತು ಗೊತ್ತಾ?

ಕುಮಾರಸ್ವಾಮಿ ನಮಸ್ಕರಿಸಿದ್ದು ಕಾಣಿಸಲ್ಲ ಅದರೆ ಅವರು ಸಿದ್ದರಾಮಯ್ಯ ಕಡೆ ನೋಡೋದು ಮಾತ್ರ ಕಾಣಿಸುತ್ತದೆ. ಅವರ ಹಿಂದೆ ಬರುವ ಜಿಟಿ ದೇವೇಗೌಡ, ಟಿಎ ಸರವಣ ಮತ್ತು ಬೇರೆ ನಾಯಕರು ಮುಖ್ಯಮಂತ್ರಿಯವರಿಗೆ ಎರಡೂ ಕೈ ಜೋಡಿಸಿ ನಮಸ್ಕರಿಸುತ್ತಾರೆ. ಒಬ್ಬ ಮುಖಂಡ ಸಿದ್ದರಾಮಯ್ಯರ ಪಾದ ಕೂಡ ಮುಟ್ಟುತ್ತಾರೆ.

ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಎದುರಾದ ಸಂದರ್ಭ ಹೇಗಿತ್ತು ಗೊತ್ತಾ?
|

Updated on: Jun 03, 2024 | 2:03 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪರಸ್ಪರ ಎದುರಾದಾಗ ಸನ್ನಿವೇಶ ಹೇಗಿರುತ್ತದೆ? ಅಂಥದೊಂದು ಸಂದರ್ಭ ಇವತ್ತು ವಿಧಾನ ಪರಿಷತ್ ಚುನಾವಣೆಗೆ (MLC polls) ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿ ಕಚೇರಿ ಮುಂದೆ ಸೃಷ್ಟಿಯಾಗಿತ್ತು. ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಮಪತ್ರ ಸಲ್ಲಿಸಲು ಕಚೇರಿಯೊಳಗೆ ಹೋಗಿದ್ದ ಕುಮಾರಸ್ವಾಮಿ ಹೊರಬರೋವರೆಗೆ ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರೊಂದಿಗೆ ಹೊರಗಡೆ ಕಾಯುತ್ತಿದ್ದರು. ಕುಮಾರಸ್ವಾಮಿ ಹೊರಬಂದಾಗ ಗೋಡೆಗೆ ಒರಗಿಕೊಂಡಿದ್ದ ಸಿದ್ದರಾಮಯ್ಯ ಎತ್ತಲೋ ಬೇಡವೋ ಅನ್ನುವಂತೆ ಕೈಯೆತ್ತುತ್ತಾರೆ. ಕುಮಾರಸ್ವಾಮಿ ನಮಸ್ಕರಿಸಿದ್ದು ಕಾಣಿಸಲ್ಲ ಅದರೆ ಅವರು ಸಿದ್ದರಾಮಯ್ಯ ಕಡೆ ನೋಡೋದು ಮಾತ್ರ ಕಾಣಿಸುತ್ತದೆ. ಅವರ ಹಿಂದೆ ಬರುವ ಜಿಟಿ ದೇವೇಗೌಡ, ಟಿಎ ಸರವಣ ಮತ್ತು ಬೇರೆ ನಾಯಕರು ಮುಖ್ಯಮಂತ್ರಿಯವರಿಗೆ ಎರಡೂ ಕೈ ಜೋಡಿಸಿ ನಮಸ್ಕರಿಸುತ್ತಾರೆ. ಒಬ್ಬ ಮುಖಂಡ ಸಿದ್ದರಾಮಯ್ಯರ ಪಾದ ಕೂಡ ಮುಟ್ಟುತ್ತಾರೆ. ಸಿಎಂ ಮತ್ತು ದೇವೇಗೌಡ ನಡುವೆ ಆತ್ಮೀಯ ಮಾತುಕತೆ ನಡೆಯತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Election Results 2024 Live: ಕರ್ನಾಟಕದಲ್ಲಿ 15-20 ಸ್ಥಾನ ಗೆಲ್ಲುತ್ತೇವೆ; ಸಿದ್ದರಾಮಯ್ಯ

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್