ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಎದುರಾದ ಸಂದರ್ಭ ಹೇಗಿತ್ತು ಗೊತ್ತಾ?

ಕುಮಾರಸ್ವಾಮಿ ನಮಸ್ಕರಿಸಿದ್ದು ಕಾಣಿಸಲ್ಲ ಅದರೆ ಅವರು ಸಿದ್ದರಾಮಯ್ಯ ಕಡೆ ನೋಡೋದು ಮಾತ್ರ ಕಾಣಿಸುತ್ತದೆ. ಅವರ ಹಿಂದೆ ಬರುವ ಜಿಟಿ ದೇವೇಗೌಡ, ಟಿಎ ಸರವಣ ಮತ್ತು ಬೇರೆ ನಾಯಕರು ಮುಖ್ಯಮಂತ್ರಿಯವರಿಗೆ ಎರಡೂ ಕೈ ಜೋಡಿಸಿ ನಮಸ್ಕರಿಸುತ್ತಾರೆ. ಒಬ್ಬ ಮುಖಂಡ ಸಿದ್ದರಾಮಯ್ಯರ ಪಾದ ಕೂಡ ಮುಟ್ಟುತ್ತಾರೆ.

ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಎದುರಾದ ಸಂದರ್ಭ ಹೇಗಿತ್ತು ಗೊತ್ತಾ?
|

Updated on: Jun 03, 2024 | 2:03 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪರಸ್ಪರ ಎದುರಾದಾಗ ಸನ್ನಿವೇಶ ಹೇಗಿರುತ್ತದೆ? ಅಂಥದೊಂದು ಸಂದರ್ಭ ಇವತ್ತು ವಿಧಾನ ಪರಿಷತ್ ಚುನಾವಣೆಗೆ (MLC polls) ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿ ಕಚೇರಿ ಮುಂದೆ ಸೃಷ್ಟಿಯಾಗಿತ್ತು. ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಮಪತ್ರ ಸಲ್ಲಿಸಲು ಕಚೇರಿಯೊಳಗೆ ಹೋಗಿದ್ದ ಕುಮಾರಸ್ವಾಮಿ ಹೊರಬರೋವರೆಗೆ ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರೊಂದಿಗೆ ಹೊರಗಡೆ ಕಾಯುತ್ತಿದ್ದರು. ಕುಮಾರಸ್ವಾಮಿ ಹೊರಬಂದಾಗ ಗೋಡೆಗೆ ಒರಗಿಕೊಂಡಿದ್ದ ಸಿದ್ದರಾಮಯ್ಯ ಎತ್ತಲೋ ಬೇಡವೋ ಅನ್ನುವಂತೆ ಕೈಯೆತ್ತುತ್ತಾರೆ. ಕುಮಾರಸ್ವಾಮಿ ನಮಸ್ಕರಿಸಿದ್ದು ಕಾಣಿಸಲ್ಲ ಅದರೆ ಅವರು ಸಿದ್ದರಾಮಯ್ಯ ಕಡೆ ನೋಡೋದು ಮಾತ್ರ ಕಾಣಿಸುತ್ತದೆ. ಅವರ ಹಿಂದೆ ಬರುವ ಜಿಟಿ ದೇವೇಗೌಡ, ಟಿಎ ಸರವಣ ಮತ್ತು ಬೇರೆ ನಾಯಕರು ಮುಖ್ಯಮಂತ್ರಿಯವರಿಗೆ ಎರಡೂ ಕೈ ಜೋಡಿಸಿ ನಮಸ್ಕರಿಸುತ್ತಾರೆ. ಒಬ್ಬ ಮುಖಂಡ ಸಿದ್ದರಾಮಯ್ಯರ ಪಾದ ಕೂಡ ಮುಟ್ಟುತ್ತಾರೆ. ಸಿಎಂ ಮತ್ತು ದೇವೇಗೌಡ ನಡುವೆ ಆತ್ಮೀಯ ಮಾತುಕತೆ ನಡೆಯತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Election Results 2024 Live: ಕರ್ನಾಟಕದಲ್ಲಿ 15-20 ಸ್ಥಾನ ಗೆಲ್ಲುತ್ತೇವೆ; ಸಿದ್ದರಾಮಯ್ಯ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ