ವಿಜಯೇಂದ್ರಗೆ ಶಾಲು ಹೊದಿಸಿ ಕೃತಜ್ಞತೆ ಮತ್ತು ಧನ್ಯವಾದ ಸಲ್ಲಿಸಿದ ಸಂಸದ ತೇಜಸ್ವೀ ಸೂರ್ಯ

ನಂತರ ತೇಜಸ್ವೀ ಸೂರ್ಯ ನಾಳೆ ದೆಹಲಿಗೆ ಹೋಗುತ್ತಿರುವ ವಿಷಯ ವಿಜಯೇಂದ್ರಗೆ ಹೇಳಿದರು. ಪ್ರೀತಂ ಗೌಡ ಎರಡು-ಮೂರು ದಿನಗಳಿಂದ ಬೆಂಗಳೂರಲ್ಲಿದ್ದಾರೆ ಮತ್ತು ಬಹಳ ಸಂತಸದಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ 17 ಸ್ಥಾನ ಸಿಕ್ಕಿದ್ದು ಅವರನ್ನು ಹೆಚ್ಚು ಸಂತೋಷವಾಗಿಸಿದೆಯೋ ಆಥವಾ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋತಿದ್ದೋ ಅಂತ ಅವರೇ ಹೇಳಬೇಕು!

ವಿಜಯೇಂದ್ರಗೆ ಶಾಲು ಹೊದಿಸಿ ಕೃತಜ್ಞತೆ ಮತ್ತು ಧನ್ಯವಾದ ಸಲ್ಲಿಸಿದ ಸಂಸದ ತೇಜಸ್ವೀ ಸೂರ್ಯ
|

Updated on: Jun 05, 2024 | 6:21 PM

ರಾಮನಗರ: ರಾಜ್ಯ ಬಿಜೆಪಿ ನಾಯಕರು ಖುಷಿಯಿಂದ ಬೀಗುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿರಿಯ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ ಮತ್ತು ಅವರೊಂದಿಗೆ ಬಹಳ ಆತ್ಮೀಯವಾಗಿ ವ್ಯವಹರಿಸುತ್ತಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ ಎರಡನೇ ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ತೇಜಸ್ವೀ ಸೂರ್ಯ (Tejasvi Surya) ಇಂದು ರಾಮನಗರದಲ್ಲಿ ವಿಜಯೇಂದ್ರರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಪಕ್ಷದ ಯುವ ಸಂಸದರಲ್ಲಿ ಒಬ್ಬರಾಗಿರುವ ತೇಜಸ್ವಿ ತೆರೆದ ಸ್ಥಳದಲ್ಲಿ ರಾಜ್ಯಾಧ್ಯಕ್ಷನಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು. ತಮ್ಮೊಂದಿಗೆ ಸಿಹಿತಿಂಡಿಯ ಪೊಟ್ಟಣ ಹಿಡಿದುಕೊಂಡಿದ್ದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ (Preetah Gowda), ಅಣ್ಣಾ, ತೇಜಸ್ವೀಯವರ ಬಾಯಿ ಸಿಹಿ ಮಾಡಿ ಅಂತ ತೆರೆದ ಪೊಟ್ಟಣವನ್ನು ವಿಜಯೇಂದ್ರಗೆ ನೀಡಿದಾಗ ಅವರು ಲಡ್ಡುವನ್ನು ಸ್ವಲ್ಪಮಾತ್ರ ತುಂಡರಿಸಿ ಸಂಸದನ ಬಾಯಿಗೆ ಹಾಕಿದರು. ನಂತರ ತೇಜಸ್ವೀ ಸೂರ್ಯ ನಾಳೆ ದೆಹಲಿಗೆ ಹೋಗುತ್ತಿರುವ ವಿಷಯ ವಿಜಯೇಂದ್ರಗೆ ಹೇಳಿದರು. ಪ್ರೀತಂ ಗೌಡ ಎರಡು-ಮೂರು ದಿನಗಳಿಂದ ಬೆಂಗಳೂರಲ್ಲಿದ್ದಾರೆ ಮತ್ತು ಬಹಳ ಸಂತಸದಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ 17 ಸ್ಥಾನ ಸಿಕ್ಕಿದ್ದು ಅವರನ್ನು ಹೆಚ್ಚು ಸಂತೋಷವಾಗಿಸಿದೆಯೋ ಆಥವಾ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋತಿದ್ದೋ ಅಂತ ಅವರೇ ಹೇಳಬೇಕು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ಯಾವುದೇ ಹೆಸರಿನಿಂದ ಸಂಬೋಧಿಸಿದರೂ ಅದನ್ನು ಆಶೀರ್ವಾದವಾಗಿ ಸ್ವೀಕರಿಸುವೆ: ತೇಜಸ್ವೀ ಸೂರ್ಯ, ಸಂಸದ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ