ಲೋಕಸಭಾ ಚುನಾವಣೆ ಫಲಿತಾಂಶ: ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ವಿಜಯೇಂದ್ರ, ರವಿ ಮತ್ತು ಅಶೋಕ

ಲೋಕಸಭಾ ಚುನಾವಣೆಯ ಎಲ್ಲ ಫಲಿತಾಂಶಗಳು ಹೊರಬಿದ್ದ ಬಳಿಕ ಬಿಜೆಪಿ ಕಚೇರಿ ಮುಂಭಾಗದಲ್ಲಿ ಅಶೋಕ, ವಿಜಯೇಂದ್ರ ಮತ್ತು ಸಿಟಿ ರವಿ ಸಾವಿರಾರು ಕಾರ್ಯಕರ್ತರೊಂದಿಗೆ ಸಂಭ್ರಮ ಆಚರಿಸಿದರು. ಬ್ಯಾಂಡು ಬಾಜಾದ ಸದ್ದಿಗೆ ಕಾರ್ಯಕರ್ತರೇನೋ ಕುಣಿಯುತ್ತಿದ್ದರು, ಅದರೆ ಈ ಮೂವರು ಮಾತ್ರ ಕುಣಿಯಲೊಲ್ಲರು, ಕೊನೆಗೆ ಅವರ ಆಗ್ರಹಕ್ಕೆ ಮಣಿದು ವಿಜಯೇಂದ್ರ ಎರಡೂ ಕೈ ಮೇಲೆತ್ತಿ ಚಪ್ಪಾಳೆ ಬಾರಿಸುತ್ತಾ ಮೈಯನ್ನು ಒಂದರೆಕ್ಷಣ ಟ್ವಿಸ್ಟ್ ಮಾಡಿದರು.

ಲೋಕಸಭಾ ಚುನಾವಣೆ ಫಲಿತಾಂಶ: ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ವಿಜಯೇಂದ್ರ, ರವಿ ಮತ್ತು ಅಶೋಕ
|

Updated on: Jun 04, 2024 | 8:02 PM

ಬೆಂಗಳೂರು: ಬಿಜೆಪಿ ನಾಯಕರು ವಿಕ್ಟರಿ ಮಾರ್ಚ್ (victory march) ಡಿಸರ್ವ್ ಮಾಡುತ್ತಾರೆ. ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಮತ್ತು ಇವತ್ತು ಫಲಿತಾಂಶ ಬೀಳುವದಕ್ಕಿಂತ ಮೊದಲು ರಾಜ್ಯದ ಎಲ್ಲ 28 ಸೀಟುಗಳನ್ನು ತಾವೇ ಗೆಲ್ಲೋದಾಗಿ ಹೇಳುತ್ತಿದ್ದರಾದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು 18 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅದು ಚಿಕ್ಕ ಸಾಧನೆಯೇನೂ ಅಲ್ಲ. ಯಾಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ವಿರೋಧ ನಾಯಕ ಆರ್ ಅಶೋಕ (R Ashoka) ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನಿಸ್ಸಂದೇಹವಾಗಿ ಅಭಿನಂದನಾರ್ಹರು. ಲೋಕಸಭಾ ಚುನಾವಣೆಯ ಎಲ್ಲ ಫಲಿತಾಂಶಗಳು ಹೊರಬಿದ್ದ ಬಳಿಕ ಬಿಜೆಪಿ ಕಚೇರಿ ಮುಂಭಾಗದಲ್ಲಿ ಅಶೋಕ, ವಿಜಯೇಂದ್ರ ಮತ್ತು ಸಿಟಿ ರವಿ ಸಾವಿರಾರು ಕಾರ್ಯಕರ್ತರೊಂದಿಗೆ ಸಂಭ್ರಮ ಆಚರಿಸಿದರು. ಬ್ಯಾಂಡು ಬಾಜಾದ ಸದ್ದಿಗೆ ಕಾರ್ಯಕರ್ತರೇನೋ ಕುಣಿಯುತ್ತಿದ್ದರು, ಅದರೆ ಈ ಮೂವರು ಮಾತ್ರ ಕುಣಿಯಲೊಲ್ಲರು, ಕೊನೆಗೆ ಅವರ ಆಗ್ರಹಕ್ಕೆ ಮಣಿದು ವಿಜಯೇಂದ್ರ ಎರಡೂ ಕೈ ಮೇಲೆತ್ತಿ ಚಪ್ಪಾಳೆ ಬಾರಿಸುತ್ತಾ ಮೈಯನ್ನು ಒಂದರೆಕ್ಷಣ ಟ್ವಿಸ್ಟ್ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ ಫಲಿತಾಂಶ: ಹೊರಗಿನವ ಅಂತ ಟೀಕಿಸಿದ ಕಾಂಗ್ರೆಸ್ ನಾಯಕರಿಗೆ ಜನರೇ ತಕ್ಕ ಉತ್ತರ ನೀಡಿದ್ದಾರೆ: ಜಗದೀಶ್ ಶೆಟ್ಟರ್

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ