ಲೋಕಸಭಾ ಚುನಾವಣೆ ಫಲಿತಾಂಶ: ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ವಿಜಯೇಂದ್ರ, ರವಿ ಮತ್ತು ಅಶೋಕ

ಲೋಕಸಭಾ ಚುನಾವಣೆಯ ಎಲ್ಲ ಫಲಿತಾಂಶಗಳು ಹೊರಬಿದ್ದ ಬಳಿಕ ಬಿಜೆಪಿ ಕಚೇರಿ ಮುಂಭಾಗದಲ್ಲಿ ಅಶೋಕ, ವಿಜಯೇಂದ್ರ ಮತ್ತು ಸಿಟಿ ರವಿ ಸಾವಿರಾರು ಕಾರ್ಯಕರ್ತರೊಂದಿಗೆ ಸಂಭ್ರಮ ಆಚರಿಸಿದರು. ಬ್ಯಾಂಡು ಬಾಜಾದ ಸದ್ದಿಗೆ ಕಾರ್ಯಕರ್ತರೇನೋ ಕುಣಿಯುತ್ತಿದ್ದರು, ಅದರೆ ಈ ಮೂವರು ಮಾತ್ರ ಕುಣಿಯಲೊಲ್ಲರು, ಕೊನೆಗೆ ಅವರ ಆಗ್ರಹಕ್ಕೆ ಮಣಿದು ವಿಜಯೇಂದ್ರ ಎರಡೂ ಕೈ ಮೇಲೆತ್ತಿ ಚಪ್ಪಾಳೆ ಬಾರಿಸುತ್ತಾ ಮೈಯನ್ನು ಒಂದರೆಕ್ಷಣ ಟ್ವಿಸ್ಟ್ ಮಾಡಿದರು.

ಲೋಕಸಭಾ ಚುನಾವಣೆ ಫಲಿತಾಂಶ: ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ವಿಜಯೇಂದ್ರ, ರವಿ ಮತ್ತು ಅಶೋಕ
|

Updated on: Jun 04, 2024 | 8:02 PM

ಬೆಂಗಳೂರು: ಬಿಜೆಪಿ ನಾಯಕರು ವಿಕ್ಟರಿ ಮಾರ್ಚ್ (victory march) ಡಿಸರ್ವ್ ಮಾಡುತ್ತಾರೆ. ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಮತ್ತು ಇವತ್ತು ಫಲಿತಾಂಶ ಬೀಳುವದಕ್ಕಿಂತ ಮೊದಲು ರಾಜ್ಯದ ಎಲ್ಲ 28 ಸೀಟುಗಳನ್ನು ತಾವೇ ಗೆಲ್ಲೋದಾಗಿ ಹೇಳುತ್ತಿದ್ದರಾದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು 18 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅದು ಚಿಕ್ಕ ಸಾಧನೆಯೇನೂ ಅಲ್ಲ. ಯಾಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ವಿರೋಧ ನಾಯಕ ಆರ್ ಅಶೋಕ (R Ashoka) ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನಿಸ್ಸಂದೇಹವಾಗಿ ಅಭಿನಂದನಾರ್ಹರು. ಲೋಕಸಭಾ ಚುನಾವಣೆಯ ಎಲ್ಲ ಫಲಿತಾಂಶಗಳು ಹೊರಬಿದ್ದ ಬಳಿಕ ಬಿಜೆಪಿ ಕಚೇರಿ ಮುಂಭಾಗದಲ್ಲಿ ಅಶೋಕ, ವಿಜಯೇಂದ್ರ ಮತ್ತು ಸಿಟಿ ರವಿ ಸಾವಿರಾರು ಕಾರ್ಯಕರ್ತರೊಂದಿಗೆ ಸಂಭ್ರಮ ಆಚರಿಸಿದರು. ಬ್ಯಾಂಡು ಬಾಜಾದ ಸದ್ದಿಗೆ ಕಾರ್ಯಕರ್ತರೇನೋ ಕುಣಿಯುತ್ತಿದ್ದರು, ಅದರೆ ಈ ಮೂವರು ಮಾತ್ರ ಕುಣಿಯಲೊಲ್ಲರು, ಕೊನೆಗೆ ಅವರ ಆಗ್ರಹಕ್ಕೆ ಮಣಿದು ವಿಜಯೇಂದ್ರ ಎರಡೂ ಕೈ ಮೇಲೆತ್ತಿ ಚಪ್ಪಾಳೆ ಬಾರಿಸುತ್ತಾ ಮೈಯನ್ನು ಒಂದರೆಕ್ಷಣ ಟ್ವಿಸ್ಟ್ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ ಫಲಿತಾಂಶ: ಹೊರಗಿನವ ಅಂತ ಟೀಕಿಸಿದ ಕಾಂಗ್ರೆಸ್ ನಾಯಕರಿಗೆ ಜನರೇ ತಕ್ಕ ಉತ್ತರ ನೀಡಿದ್ದಾರೆ: ಜಗದೀಶ್ ಶೆಟ್ಟರ್

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ