ಮುಂದುವರಿದ ಸತೀಶ್ ಜಾರಕಿಹೊಳಿ-ಲಕ್ಷ್ಮಣ ಸವದಿ ಕೋಳಿ ಜಗಳ, ಸಚಿವನಿಂದ ಮತ್ತೊಮ್ಮೆ ತರಾಟೆ !

ನಾನು ಹೇಳಿದ್ದು ಆರೋಪ ಎನಿಸಿದರೆ ಅವರು ತಮ್ಮ ಪರವಾಗಿ ಸ್ಪಷ್ಟೀಕರಣ ನೀಡಲಿ, ಅವರನ್ನು ಯಾರೂ ತಡೆದಿಲ್ಲ. ಅವರ ಕ್ಷೇತ್ರದಲ್ಲಿ ಪ್ರಿಯಾಂಕಾಗೆ ಕಡಿಮೆ ವೋಟು ಬಿದ್ದಿರೋದು ಸತ್ಯ ಎಂದು ಜಾರಕಿಹೊಳಿ ಹೇಳಿದರು. ವಿಲನ್ ಮಾಡುತ್ತಿದ್ದೇನೆ ಅಂತ ಹೇಳಲು ಅವರು ಯಾರು? ಜನ ನಮ್ಮೊಂದಿಗಿದೆ, ಸರ್ಕಾರ ನಮ್ಮೊಂದಿಗಿದೆ ಎಂದು ಕೂಗಾಡುವ ಧ್ವನಿಯಲ್ಲಿ ಸಚಿವ ಜಾರಕಿಹೊಳಿ ಹೇಳಿದರು.

ಮುಂದುವರಿದ ಸತೀಶ್ ಜಾರಕಿಹೊಳಿ-ಲಕ್ಷ್ಮಣ ಸವದಿ ಕೋಳಿ ಜಗಳ, ಸಚಿವನಿಂದ ಮತ್ತೊಮ್ಮೆ ತರಾಟೆ !
|

Updated on: Jun 07, 2024 | 7:36 PM

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಆಥಣಿ ಶಾಸಕ ಲಕ್ಷ್ಮಣ ಸವದಿ (Laxman Savadi) ನಡುವೆ ಜಗಳ ತಾರಕಕ್ಕೇರುತ್ತಿದೆ. ಇವತ್ತು ಬೆಳಗ್ಗೆ ಕಾರ್ಯಕರ್ತರ ಸಭೆಯಲ್ಲಿ ಮಾತಾಡಿ ಸವದಿಯನ್ನು ತರಾಟೆಗೆ ತೆಗದುಕೊಂಡಿದ್ದ ಸತೀಶ್ ಇವತ್ತು ಸಾಯಂಕಾಲ ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ವಾಕ್ಪ್ರಹಾರ (verbal attack) ಮುಂದುವರಿಸಿದರು. ಚುನಾವಣಾ ಪ್ರಚಾರ ಕಾರ್ಯುದಲ್ಲಿ ಅವರೇನು ಮಾಡಿದರು ಅನ್ನೋದನ್ನು ಕಣ್ಣಾರೆ ನೋಡಿದ್ದೇವೆ. ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ ಮತ್ತು ಅವರ ವಿರುದ್ಧ ವೃಥಾ ಆರೋಪಗಳನ್ನು ಮಾಡುತ್ತಿಲ್ಲ. ನಾನು ಹೇಳುತ್ತಿರುವುದಕ್ಕೆ ಮತ್ತು ನಾನು ಹೇಳಿದ್ದು ಆರೋಪ ಎನಿಸಿದರೆ ಅವರು ತಮ್ಮ ಪರವಾಗಿ ಸ್ಪಷ್ಟೀಕರಣ ನೀಡಲಿ, ಅವರನ್ನು ಯಾರೂ ತಡೆದಿಲ್ಲ. ಅವರ ಕ್ಷೇತ್ರದಲ್ಲಿ ಪ್ರಿಯಾಂಕಾಗೆ ಕಡಿಮೆ ವೋಟು ಬಿದ್ದಿರೋದು ಸತ್ಯ ಎಂದು ಜಾರಕಿಹೊಳಿ ಹೇಳಿದರು. ವಿಲನ್ ಮಾಡುತ್ತಿದ್ದೇನೆ ಅಂತ ಹೇಳಲು ಅವರು ಯಾರು? ಜನ ನಮ್ಮೊಂದಿಗಿದೆ, ಸರ್ಕಾರ ನಮ್ಮೊಂದಿಗಿದೆ ಎಂದು ಕೂಗಾಡುವ ಧ್ವನಿಯಲ್ಲಿ ಸಚಿವ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿಷಯದಲ್ಲಿ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಯಾಕೆಂದು ಗೊತ್ತಾಗಲಿಲ್ಲ!

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ