ಶಿವಮೊಗ್ಗದಿಂದ ಹೊರಟ ಕೆಎಸ್ ಅರ್ ಟಿಸಿ ಬಸ್ಸಲ್ಲಿ ಮಹಿಳಾ ಹೋರಾಟ ಯಾತಕ್ಕಾಗಿ? ಸೀಟಿಗಾಗಿ!

ವಿಧಿಯಿಲ್ಲದೆ ನಿರ್ವಾಹಕ ಪೊಲೀಸರಿಗೆ ಫೋನ್ ಮಾಡಿದಾಗ ಒಂದಷ್ಟು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಗಳು ಬಂದು ಕಲಹನಿರತ ಮಹಿಳೆಯರನ್ನು ಗದರಿದಾಗಲೇ ಅವರು ಜಗಳ ನಿಂತು ಬಸ್ಸು ಮುಂದೆ ಚಲಿಸಿತು. ಕೆಳಗೆ ನಿಂತವರಲ್ಲಿ ಯಾರೋ ಕೂಗುತ್ತಿದ್ದರು: ಯಾತಕ್ಕಾಗಿ ಹೋರಾಟ, ಸೀಟಿಗಾಗಿ ಹೋರಾಟ!

ಶಿವಮೊಗ್ಗದಿಂದ ಹೊರಟ ಕೆಎಸ್ ಅರ್ ಟಿಸಿ ಬಸ್ಸಲ್ಲಿ ಮಹಿಳಾ ಹೋರಾಟ ಯಾತಕ್ಕಾಗಿ? ಸೀಟಿಗಾಗಿ!
|

Updated on: Jun 01, 2024 | 11:51 AM

ಶಿವಮೊಗ್ಗ: ನಗರ ಬಸ್ ನಿಲ್ದಾಣದಿಂದ ಸಾಗರದ ಕಡೆ ನಿನ್ನೆ ರಾತ್ರಿ ಹೊರಟ ಬಸ್ಸಲ್ಲಿ ಮಹಿಳೆಯರ ನಡುವೆ ಸೀಟಿಗಾಗಿ ಜಗಳ ಮಾರಾಯ್ರೇ. ಸಿದ್ದರಾಮಯ್ಯ ಸರ್ಕಾರ ಶಕ್ತಿ ಯೋಜನೆ (Shakti scheme) ಜಾರಿಗೊಳಿಸಿದ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಮಿತಿಮಿರಿದೆ ಅಂತ ರಾಜ್ಯದ ಎಲ್ಲ ಭಾಗಗಳಿಂದ ಕೇಳಿಬರುತ್ತಿರುವ ಮಾತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಮೊನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ, ಶಕ್ತಿ ಯೋಜನೆ ಆರಂಭಗೊಂಡ ಬಳಿಕ ಧರ್ಮಸ್ಥಳಕ್ಕೆ ಬರುವ ಮಹಿಳಾ ಯಾತ್ರಾರ್ಥಿಗಳ ಸಂಖ್ಯೆ ಬಹಳ ಹೆಚ್ಚಿದೆ ಎಂದು ಹೇಳಿದ್ದಾರೆ. ಓಕೆ, ಜಗಳಕ್ಕೆ ಬರುವ, ಇಬ್ಬರು ಮಹಿಳಾಮಣಿಯರು ಸೀಟಿಗಾಗಿ ಕಿತ್ತಾಡುವುದನ್ನು ಬೇರೆ ಸೀಟುಗಳಲ್ಲಿ ತಮ್ಮ ತಂದೆ ತಾಯಿಗಳ ಮಡಿಲಲ್ಲಿದ್ದ ಚಿಕ್ಕ ಚಿಕ್ಕ ಮಕ್ಕಳು ಕಕ್ಕಾಬಿಕ್ಕಿಯಾಗಿ ನೋಡುತ್ತಿವೆ. ಬಸ್ ಚಾಲಕ ಮತ್ತು ನಿರ್ವಾಹಕ ಸಾಕು ನಿಲ್ಲಿಸ್ರಮ್ಮಾ ಅಂತ ಹೇಳಿದರೂ ಜಗಳ ಮಾತ್ರ ನಿಲ್ಲಲಿಲ್ಲ. ವಿಧಿಯಿಲ್ಲದೆ ನಿರ್ವಾಹಕ ಪೊಲೀಸರಿಗೆ ಫೋನ್ ಮಾಡಿದಾಗ ಒಂದಷ್ಟು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಗಳು ಬಂದು ಕಲಹನಿರತ ಮಹಿಳೆಯರನ್ನು ಗದರಿದಾಗಲೇ ಅವರು ಜಗಳ ನಿಂತು ಬಸ್ಸು ಮುಂದೆ ಚಲಿಸಿತು. ಕೆಳಗೆ ನಿಂತವರಲ್ಲಿ ಯಾರೋ ಕೂಗುತ್ತಿದ್ದರು: ಯಾತಕ್ಕಾಗಿ ಹೋರಾಟ, ಸೀಟಿಗಾಗಿ ಹೋರಾಟ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Shakti Yojana: ಶಕ್ತಿ ಯೋಜನೆಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ, ಜಿಎಸ್​ಟಿ ಸಂಗ್ರಹ ಹೆಚ್ಚಳ

Follow us
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ