ಆಫ್ರಿಕಾದ ಬೆನಿನ್ ದೇಶದಲ್ಲೂ ಸಂಭ್ರಮದ ಕನ್ನಡ ರಾಜ್ಯೋತ್ಸವ! ಕರ್ನಾಟಕ ರತ್ನ ಪುನೀತ್ ಗೆ ಪುಷ್ಪ ನಮನ!!
ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದಿಂದ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯಿಂದ ಸತ್ಕರಿಸಲ್ಪಟ್ಟ ಪುನೀತ್ ರಾಜಕುಮಾರ ಅವರಿಗೂ ಬೆನಿನ್ ದೇಶದಲ್ಲಿ ವಾಸವಾಗಿರುವ ಕನ್ನಡಿಗರು ಪುಷ್ಪ ನಮನ ಸಲ್ಲಿಸಿದರು.
ಬೆಂಗಳೂರು: ಕನ್ನಡ ರಾಜ್ಯೋತ್ಸವ (Kannada Rajyotsava) ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ, ಹೊರದೇಶಗಳಲ್ಲೂ ಅದ್ದೂರಿಯಾಗಿ ಅಚ್ಚರಿಸಿದ ವಿಡಿಯೋಗಳು ನಮಗೆ ಲಭ್ಯವಾಗುತ್ತಿವೆ. ಪಶ್ಚಿಮ ಆಫ್ರಿಕದ (West Africa) ಬೆನಿನ್ ದೇಶದಲ್ಲಿರುವ ಕನ್ನಡಿಗರು ಮಂಗಳವಾರ ಹಾಡುತ್ತಾ ಕುಣಿಯುತ್ತಾ ಸಂಭ್ರಮದಿಂದ 67 ನೇ ಕರ್ನಾಟಕ ರಾಜ್ಯೋತ್ಸವವನ್ನು ಸೆಲೆಬ್ರೇಟ್ ಮಾಡಿದರು. ಇದೇ ಸಂದರ್ಭದಲ್ಲಿ ನವೆಂಬರ್ ಒಂದರಂದು ಕರ್ನಾಟಕ ಸರ್ಕಾರದಿಂದ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯಿಂದ ಸತ್ಕರಿಸಲ್ಪಟ್ಟ ಪುನೀತ್ ರಾಜಕುಮಾರ (Puneeth Rajkumar) ಅವರಿಗೂ ಬೆನಿನ್ ದೇಶದಲ್ಲಿರುವ ಕನ್ನಡಿಗರು ಪುಷ್ಪ ನಮನ ಸಲ್ಲಿಸಿದರು. ಬಾರಿಸು ಕನ್ನಡ ಡಿಂಡಿಮವ ಕರ್ನಾಟಕದಲ್ಲಿ, ಭಾರತದಲ್ಲಿ ಮತ್ತು ವಿದೇಶಗಳಲ್ಲೂ! ಜೈ ಕನ್ನಡಾಂಬೆ!!
Published on: Nov 02, 2022 11:19 AM
Latest Videos
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)