ಯಶ್ ಜಿಮ್​ ಟ್ರೇನರ್ ಪಾನಿಪುರಿ ಕಿಟ್ಟಿ ಸಂದರ್ಶನ ಮಾಡಿದ ನಟ ಕಿರಣ್ ರಾಜ್

ಸೋಲೋ ಹೀರೋ ಆಗಿ ಅವರು ನಟಿಸಿದ ಮೊದಲ ಸಿನಿಮಾ ‘ಬಡ್ಡೀಸ್​’ ಜೂನ್ 24ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಮೋಷನ್ ವಿಭಿನ್ನವಾಗಿ ಮಾಡಿದ್ದಾರೆ ಕಿರಣ್ ರಾಜ್.

ಯಶ್ ಜಿಮ್​ ಟ್ರೇನರ್ ಪಾನಿಪುರಿ ಕಿಟ್ಟಿ ಸಂದರ್ಶನ ಮಾಡಿದ ನಟ ಕಿರಣ್ ರಾಜ್
| Updated By: ರಾಜೇಶ್ ದುಗ್ಗುಮನೆ

Updated on:Jun 12, 2022 | 8:41 PM

ಕಿರುತೆರೆಯ ಖ್ಯಾತ ನಟ ಕಿರಣ್​ ರಾಜ್​ ಅವರು (Kiran Raj) ಸಿನಿಮಾದಲ್ಲೂ ಸಕ್ರಿಯರಾಗಿದ್ದಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಹರ್ಷ ಎಂಬ ಪಾತ್ರ ಮಾಡುತ್ತಿರುವ ಅವರು ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಸೋಲೋ ಹೀರೋ ಆಗಿ ಅವರು ನಟಿಸಿದ ಮೊದಲ ಸಿನಿಮಾ ‘ಬಡ್ಡೀಸ್​’ ಜೂನ್ 24ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಮೋಷನ್ ವಿಭಿನ್ನವಾಗಿ ಮಾಡಿದ್ದಾರೆ ಕಿರಣ್ ರಾಜ್. ನಟ ಯಶ್ ಅವರಿಗೆ ಜಿಮ್ ಕೋಚ್ ಆದ ಪಾನಿಪುರಿ ಕಿಟ್ಟಿ ಅವರ ಜೊತೆ ಒಂದಷ್ಟು ಮಾತುಕತೆ ನಡೆಸಿದ್ದಾರೆ. ಆ ವಿಡಿಯೋ ಇಲ್ಲಿದೆ. ‘ಬಡ್ಡೀಸ್​’ ಚಿತ್ರಕ್ಕೆ ಗುರು ತೇಜ್​ ಶೆಟ್ಟಿ ನಿರ್ದೇಶನ ಮಾಡಿದ್ದು, ಭಾರತಿ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಕಿರಣ್​ ರಾಜ್​ಗೆ ಜೋಡಿಯಾಗಿ ಸಿರಿ ಪ್ರಹ್ಲಾದ್​​ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:41 pm, Sun, 12 June 22

Follow us
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ