‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?

‘ಕನ್ನಡತಿ’ ಧಾರಾವಾಹಿ ಮೂಲಕ ನಟ ಕಿರಣ್​ ರಾಜ್​ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿದೆ. ಈಗ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಕಿರಣ್​ ರಾಜ್​ ಅಭಿನಯಿಸಿದ ‘ಜೀವ್ನಾನೇ ನಾಟ್ಕ ಸಾಮಿ’ ಚಿತ್ರ ಆ.19ರಂದು ಬಿಡುಗಡೆ ಆಗಲಿದೆ.

‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
| Updated By: ಮದನ್​ ಕುಮಾರ್​

Updated on:Aug 01, 2021 | 9:59 AM

ಕಿರುತೆರೆಯಿಂದ ನಟನೆ ಆರಂಭಿಸಿ, ನಂತರ ಸಿನಿಮಾಗಳಲ್ಲಿ ದೊಡ್ಡ ಸ್ಟಾರ್​ ಆಗಿ ಮಿಂಚಿದವರು ಹಲವರಿದ್ದಾರೆ. ‘ಕನ್ನಡತಿ’ ಸೀರಿಯಲ್​ (Kannadathi Serial) ಖ್ಯಾತಿಯ ನಟ ಕಿರಣ್​ ರಾಜ್ (Kiran Raj) ಈಗ ಸಿನಿಮಾವೊಂದನ್ನು ಮಾಡಿದ್ದಾರೆ. ‘ಜೀವ್ನಾನೇ ನಾಟ್ಕ ಸಾಮಿ’ (Jeevnane Natka Samy) ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಆ.19ರಂದು ಈ ಚಿತ್ರ ಬಿಡುಗಡೆ ಆಗಲಿದೆ. ‘ಕನ್ನಡತಿ’ ಸೀರಿಯಲ್​ ಶುರು ಆಗುವುದಕ್ಕಿಂತಲೂ ಮುನ್ನವೇ ಅವರು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ‘ನಾನಿನ್ನೂ ಪೂರ್ಣ ಪ್ರಮಾಣದಲ್ಲಿ ಬೆಳ್ಳಿಪರದೆಗೆ ಎಂಟ್ರಿ ನೀಡಿಲ್ಲ. ಇದರಲ್ಲಿ ಒಂದು ಪಾತ್ರ ಮಾಡಿದ್ದೇನೆ ಅಷ್ಟೇ. ನಟನೆಗೆ ಪ್ರಾಮುಖ್ಯತೆ ಇರುವಂತಹ ಪಾತ್ರ ಎಂಬ ಕಾರಣಕ್ಕೆ ಈ ಸಿನಿಮಾ ಒಪ್ಪಿಕೊಂಡೆ’ ಎಂದು ಕಿರಣ್​ ರಾಜ್ ಹೇಳಿದ್ದಾರೆ.

ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳನ್ನು ಇಟ್ಟುಕೊಂಡು ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಪಾಸಿಟಿವ್ ಹಾಗೂ ನೆಗೆಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕರು. ಕಿರಣ್ ರಾಜ್ ಹಾಗೂ ಶ್ರೀಹರ್ಷ ಈ ಪಾತ್ರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ:

‘ಕನ್ನಡತಿ’ ತಂಡಕ್ಕೆ ರಾತ್ರಿ ಭಯಾನಕ ಅನುಭವ; ವಿಡಿಯೋ ಸಮೇತ ವಿವರಿಸಿದ ಭುವಿ

‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

Published On - 9:57 am, Sun, 1 August 21

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್