ಅಫ್ಘಾನಿಸ್ತಾನದಿಂದ ಮಂಗಳೂರಿಗೆ ಬಂದ ಕನ್ನಡಿಗನ ಮನದಾಳದ ಮಾತು

ಕಾಬೂಲ್​ನಲ್ಲಿ ಹತ್ತು ವರ್ಷಗಳಿಂದ ಅಕೌಂಟೆಂಟ್ ಆಗಿದ್ದ ಪ್ರಸಾದ್ ಆನಂದ್, ಮಂಗಳೂರು ಹೊರವಲಯದ ಕೊಲ್ಯ ಕನೀರ್ ತೋಟದ ಮನೆಗೆ ಆಗಮಿಸಿದ್ದು ಕುಟುಂಬಸ್ಥರು ಹಾಗೂ ಮಂಗಳೂರು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚಂದ್ರಹಾಸ ಪಂಡಿತ್ ಅವರನ್ನು ಬರಮಾಡಿಕೊಂಡಿದ್ದಾರೆ.

ಅಫ್ಘಾನಿಸ್ತಾನದಿಂದ ಮಂಗಳೂರಿಗೆ ಬಂದ ಕನ್ನಡಿಗನ ಮನದಾಳದ ಮಾತು
| Updated By: Skanda

Updated on: Aug 23, 2021 | 1:13 PM

ಮಂಗಳೂರು: ತಾಲಿಬಾನಿಗಳ ಕೈವಶವಾದ ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಕನ್ನಡಿಗರನ್ನು ತವರಿಗೆ ಕರೆತರಲಾಗಿದ್ದು, ಕಾಬೂಲ್​ನಿಂದ ದೆಹಲಿಗೆ ನಿನ್ನೆ ಏರ್ ಲಿಫ್ಟ್ ಆಗಿದ್ದ ಮಂಗಳೂರಿನ ಪ್ರಸಾದ್ ಆನಂದ್ ಕೊಲ್ಯದಲ್ಲಿರುವ ಮನೆಗೆ ಬಂದು ತಲುಪಿದ್ದಾರೆ. ಕಾಬೂಲ್​ನಲ್ಲಿ ಹತ್ತು ವರ್ಷಗಳಿಂದ ಅಕೌಂಟೆಂಟ್ ಆಗಿದ್ದ ಪ್ರಸಾದ್ ಆನಂದ್, ಮಂಗಳೂರು ಹೊರವಲಯದ ಕೊಲ್ಯ ಕನೀರ್ ತೋಟದ ಮನೆಗೆ ಆಗಮಿಸಿದ್ದು ಕುಟುಂಬಸ್ಥರು ಹಾಗೂ ಮಂಗಳೂರು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚಂದ್ರಹಾಸ ಪಂಡಿತ್ ಅವರನ್ನು ಬರಮಾಡಿಕೊಂಡಿದ್ದಾರೆ.

ಕಾಬೂಲ್ ಏರ್​ಪೋರ್ಟ್​ನಲ್ಲಿ ಜನ ಜಾಸ್ತಿ ಇದ್ದರು. ಎಂಬೆಸ್ಸಿಯವರು ಬಂದು ಸಹಾಯ ಮಾಡಿದ್ದರು ಅಂತಾ ಆಫ್ಘಾನ್​ನಲ್ಲಿ ಇದ್ದ ಕನ್ನಡಿಗ ಪ್ರಸಾದ್ ಆನಂದ್ ಹೇಳಿದ್ದಾರೆ. ನಿನ್ನೆ ರಾತ್ರಿ ದೆಹಲಿಗೆ ಬಂದೆವು. ಅದಕ್ಕೂ ಮೊದಲು ಕತಾರ್ ಏರ್​ಬೇಸ್​​ನಲ್ಲಿ 3ದಿನ ಇದ್ದೆವು. 2013ರಲ್ಲಿಅಫ್ಘಾನಿಸ್ತಾನಕ್ಕೆ ಹೋಗಿದ್ದೆ ಅಕೌಂಟೆಂಟ್ ಆಗಿ ಕೆಲಸ ಮಾಡ್ತಾ ಇದ್ದೆ ಅಂತಾ ಹೇಳಿದ್ದಾರೆ.

ಆಫ್ಘಾನಿಸ್ತಾನದಿಂದ ವಾಪಸ್ ಆದ ಪ್ರಸಾದ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಟಿವಿ9 ಜತೆ ಪ್ರಸಾದ್ ಕುಟುಂಬ ಸಂತಸ ಹಂಚಿಕೊಂಡಿದೆ. ಆಫ್ಘಾನಿಸ್ತಾನದಲ್ಲಿ ಆದ ಪರಿಸ್ಥಿತಿಯಿಂದ ಭಾರೀ ಆತಂಕಕ್ಕೆ ಒಳಗಾಗಿದ್ದೆವು. ರಾತ್ರಿ ನಿದ್ದೆ ಇರಲಿಲ್ಲ ಊಟ-ತಿಂಡಿ ಕೂಡ ಮಾಡುತ್ತಿರಲಿಲ್ಲ. ನಾವು ನಂಬಿರೋ ದೇವರುಗಳಲ್ಲಿ ಪ್ರತಿನಿತ್ಯ ಬೇಡಿಕೊಳ್ಳುತ್ತಿದ್ದೇವು. ಪ್ರತಿಯೊಂದು ನ್ಯೂಸ್ ಅಪ್ಡೇಟ್ ಪಡೆದುಕೊಳ್ಳುತ್ತಿದ್ದವು. ಈಗ ತುಂಬಾ ಸಂತೋಷವಾಗಿದೆ ಅಂತಾ ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ:
ಅಫ್ಘಾನಿಸ್ತಾನದಲ್ಲಿ ಬಂದೀಖಾನೆಯ ಬಾಗಿಲು ತೆಗೆಯುತ್ತಿರುವ ತಾಲಿಬಾನಿಗಳು; ಮರಣ ದಂಡನೆ ಶಿಕ್ಷೆ ಅನುಭವಿಸುತ್ತಿದ್ದವರೂ ರಿಲೀಸ್

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​