‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
ಜೀ ಕನ್ನಡದಲ್ಲಿ ಪ್ರಸಾರ ಕಾಣುವ ‘ಕರ್ಣ’ ಧಾರಾವಾಹಿ ಗಮನ ಸೆಳೆಯುತ್ತಿದೆ.ಈ ಧಾರಾವಾಹಿ ಟಿಆರ್ಪಿಯಲ್ಲೂ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ರಮೇಶ್ ಪಾತ್ರದಲ್ಲಿ ಬದಲಾವಣೆ ಆಗಿದೆ. ನಾಗಾಭರಣ ಬದಲಿಗೆ ಅಭಿಜಿತ್ ಅವರು ಬಂದಿದ್ದಾರೆ. ಈ ಪ್ರೋಮೋ ರಿಲೀಸ್ ಆಗಿ ಗಮನ ಸೆಳೆದಿದೆ.
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಆಗಿದೆ. ರಮೇಶ್ ಪಾತ್ರ ಮಾಡುತ್ತಿದ್ದ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ರಮೇಶ್ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 04, 2026 01:16 PM
Follow Us
Latest Videos
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

