Karnataka Guarantee Scheme Live | ಬೆಂಗಳೂರು: ರಾಜ್ಯದ ಜನ ಕಾತರದಿಂದ ಕಾಯುತ್ತಿರುವ ಗ್ಯಾರಂಟಿ (Congress Guarantees Schemes) ಜಾರಿಗೆ ತರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು(ಜೂನ್ 02) ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಬಳಿಕ ಸಚಿವ ಸಂಪುಟ ಸಭೆ ನಡೆಸಿದ್ದು, ಬಳಿಕ ಮಾತು ಕೊಟ್ಟಿರುವ ಗ್ಯಾರಂಟಿ ಜಾರಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದು, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವ ಲೈವ್ ಇಲ್ಲಿದೆ ನೋಡಿ.
Published On - 2:42 pm, Fri, 2 June 23