TV9 Kannada Live: 5 ಗ್ಯಾರಂಟಿ ಜಾರಿ – ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ

| Updated By: Digi Tech Desk

Updated on: Jun 02, 2023 | 2:48 PM

Karnataka Guarantees Schemes Announcement Live Streaming: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಮತನಾಡಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ.

Karnataka Guarantee Scheme Live | ಬೆಂಗಳೂರು: ರಾಜ್ಯದ ಜನ ಕಾತರದಿಂದ ಕಾಯುತ್ತಿರುವ ಗ್ಯಾರಂಟಿ (Congress Guarantees Schemes) ಜಾರಿಗೆ ತರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು(ಜೂನ್ 02) ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಬಳಿಕ ಸಚಿವ ಸಂಪುಟ ಸಭೆ ನಡೆಸಿದ್ದು, ಬಳಿಕ ಮಾತು ಕೊಟ್ಟಿರುವ ಗ್ಯಾರಂಟಿ ಜಾರಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದು, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವ ಲೈವ್​ ಇಲ್ಲಿದೆ ನೋಡಿ.

Published On - 2:42 pm, Fri, 2 June 23

Follow us on