ಬೆಂಗಳೂರು: ಇಂದಿನಿಂದ(ಜುಲೈ 03) ಜುಲೈ 14ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಹಾಗೂ 16ನೇ ವಿಧಾನಸಭೆಯ ಮೊದಲ ಅಧಿವೇಶನವಾಗಿದೆ. ಆಗಿದೆ. ಇಂದಿನಿಂದ 10 ದಿನಗಳ ವರೆಗೆ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇನ್ನು ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಇರಲಿದ್ದು, ಇದರ ಲೈವ್ ವಿಡಿಯೋ ನೋಡಿ.