Karnataka Assembly Election: ಮತ ಏಣಿಕೆಗೆ ಕ್ಷಣಗಣನೆ ಬಿಗಿ ಭದ್ರತೆ ಹೇಗಿದೆ ಗೊತ್ತಾ?
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಈ ಹಿನ್ನಲೆ ಬಿಗಿ ಭದ್ರತೆ, ಸಿದ್ದತೆ ಹೀಗಿದೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Elections 2023 Result) ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಜಯನಗರದ ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, 7.30ಕ್ಕೆ ಅಧಿಕಾರಿಗಳು ಸ್ಟ್ರಾಂಗ್ ರೂಂ ಓಪನ್ ಮಾಡಲಿದ್ದಾರೆ. 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ. ನಂತರ ಇವಿಎಂ ಮತಗಳ ಎಣಿಕೆ ಮಾಡಲಿದ್ದು, ಮತ ಎಣಿಕೆಗೆ ಒಟ್ಟು 16 ಟೇಬಲ್ಗಳು ಅಳವಡಿಕೆ ಮಾಡಲಾಗಿದೆ. ಅದರಲ್ಲಿ 14 ಟೇಬಲ್ಗಳು ಇವಿಎಂ ಮಷಿನ್ ಮತ ಎಣಿಕೆ ಮಾಡಲಾಗುತ್ತೆ.
ಕರ್ನಾಟಕ ಚುನಾವಣಾ ಫಲಿತಾಂಶ ಲೈವ್ ಅಪ್ಡೇಟ್ಸ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ

ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ

ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO

ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
