Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ

ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 22, 2025 | 7:36 PM

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು.

ಧಾರವಾಡ, ವಾರ್ಚ್​ 22: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು. ಜನದಟ್ಟಣೆಯಿಂದಾಗಿ ಎಮ್ಮೆ ಓಡಿಹೋಗಿದ್ದು, ನಂತರ ಅದನ್ನು ಪ್ರತಿಭಟನಾಕಾರರು ಹಿಡಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 22, 2025 04:02 PM