AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ

ಮಂಜುನಾಥ ಸಿ.
|

Updated on: Mar 20, 2025 | 9:02 PM

Share

Karnataka Bandh: ಮಾರ್ಚ್ 22 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಫಿಲಂ ಚೇಂಬರ್​ನಲ್ಲಿ ಇಂದು ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಸಂಘಗಳು ಸಭೆ ನಡೆಸಿ, ಕರ್ನಾಟಕದ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದವು. ಸಿನಿಮಾ ಚಿತ್ರೀಕರಣ ಬಂದ್ ಮಾಡುವುದಿಲ್ಲ ಆದರೆ ಚಿತ್ರಮಂದಿರಗಳಲ್ಲಿ ಮೊದಲ ಶೋ ಪ್ರದರ್ಶಿಸುವುದಿಲ್ಲ ಎಂಬ ನಿರ್ಣಯ ಪ್ರಕಟಿಸಲಾಯ್ತು. ಫಿಲಂ ಚೇಂಬರ್ ಅಧ್ಯಕ್ಷರ ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ.

ಮಾರ್ಚ್ 22 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಹಲವು ಸಂಘ ಸಂಸ್ಥೆಗಳು ಕರ್ನಾಟಕ ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಫಿಲಂ ಚೇಂಬರ್​ನಲ್ಲಿ ಇಂದು ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಸಂಘಗಳು ಸಭೆ ನಡೆಸಿ, ಕರ್ನಾಟಕದ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದವು. ಸಿನಿಮಾ ಚಿತ್ರೀಕರಣ ಬಂದ್ ಮಾಡುವುದಿಲ್ಲ ಆದರೆ ಚಿತ್ರಮಂದಿರಗಳಲ್ಲಿ ಮೊದಲ ಶೋ ಪ್ರದರ್ಶಿಸುವುದಿಲ್ಲ ಎಂಬ ನಿರ್ಣಯ ಪ್ರಕಟಿಸಲಾಯ್ತು. ಫಿಲಂ ಚೇಂಬರ್ ಅಧ್ಯಕ್ಷರ ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More