AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಕಿಚ್ಚು: ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ; ಇಲ್ಲಿದೆ ವಿಡಿಯೋ

ಯಾದಗಿರಿ(Yadagiri) ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದೆಂದು ಆಗ್ರಹಿಸಿ ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದಾರೆ.

ಅಮೀನ್​ ಸಾಬ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 29, 2023 | 1:56 PM

Share

ಯಾದಗಿರಿ, ಸೆ.29: ಕಾವೇರಿ ನೀರಿಗಾಗಿ ಇಂದು(ಸೆ.29) ಕರ್ನಾಟಕ ಬಂದ್(Karnataka bandh) ಹಿನ್ನಲೆ ಬಂದ್‌ಗೆ ಬೆಂಬಲಿಸಿ ಕನ್ನಡ ಪರ ಒಕ್ಕೂಟದಿಂದ ಯಾದಗಿರಿ(Yadagiri) ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದೆಂದು ಆಗ್ರಹಿಸಿ ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದು, ಉರುಳು ಸೇವೆ ಮಾಡುತ್ತಿದ್ದ ಕಾರ್ಯಕರ್ತ ಅಸ್ವಸ್ಥರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ