ಕಾವೇರಿ ಕಿಚ್ಚು: ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ; ಇಲ್ಲಿದೆ ವಿಡಿಯೋ

ಯಾದಗಿರಿ(Yadagiri) ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದೆಂದು ಆಗ್ರಹಿಸಿ ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದಾರೆ.

ಯಾದಗಿರಿ, ಸೆ.29: ಕಾವೇರಿ ನೀರಿಗಾಗಿ ಇಂದು(ಸೆ.29) ಕರ್ನಾಟಕ ಬಂದ್(Karnataka bandh) ಹಿನ್ನಲೆ ಬಂದ್‌ಗೆ ಬೆಂಬಲಿಸಿ ಕನ್ನಡ ಪರ ಒಕ್ಕೂಟದಿಂದ ಯಾದಗಿರಿ(Yadagiri) ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದೆಂದು ಆಗ್ರಹಿಸಿ ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದು, ಉರುಳು ಸೇವೆ ಮಾಡುತ್ತಿದ್ದ ಕಾರ್ಯಕರ್ತ ಅಸ್ವಸ್ಥರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us