ಜೆಡಿಎಸ್​-ಬಿಜೆಪಿ ನಾಯಕರ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ

ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬೆಂಗಳೂರಿನಲ್ಲಿಂದು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.

ಜೆಡಿಎಸ್​-ಬಿಜೆಪಿ ನಾಯಕರ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
|

Updated on: Jul 28, 2024 | 6:55 PM

ಬೆಂಗಳೂರು, (ಜುಲೈ 28): ಕರ್ನಾಟಕ ರಾಜ್ಯರಾಜಕಾರಣದಲ್ಲಿ ಮಹತ್ವದ ವಿದ್ಯಮಾನಗಳು ನಡೆಯುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದ್ವೇಷದ ರಾಜಕಾರಣದ ನಡೆದಂತೆ ಕಾಣುತ್ತಿದೆ. ಒಂದೆಡೆ ಕಾಂಗ್ರೆಸ್ ಸರ್ಕಾರದ ಹಗರಣ ವಿರುದ್ಧ ವಿಪಕ್ಷಗಳಾದ ಜೆಡಿಎಸ್​ ಮತ್ತು ಬಿಜೆಪಿ ಜಂಟಿಯಾಗಿ ಮುಗಿಬಿದ್ದಿದ್ದರೆ, ಇತ್ತ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳನ್ನು ಎತ್ತಲು ಮುಂದಾಗಿದೆ. ಇದರ ಮಧ್ಯ ಈ ಬಾರಿಯ ಕೇಂದ್ರ ಬಜೆಟ್​​ನಲ್ಲಿ ಕರ್ನಾಟಕ್ಕೆ ಏನು ಕೊಟ್ಟಿ ಎಂದು ಕಾಂಗ್ರೆಸ್, ಬಿಜೆಪಿ ಮೇಲೆ ಮುಗಿಬಿದ್ದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯ ಇದೀಗ ವಿಪಕ್ಷಗಳು ಸರ್ಕಾರದ ಹಗರಣದ ವಿರುದ್ಧ ಹೇಗೆಲ್ಲಾ ಧ್ವನಿ ಎತ್ತಬೇಕೆಂದು ತಂತ್ರರೂಪಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಮೇಲೆ ಕೇಳಿಬಂದಿರುವ ಮುಡಾ ಹಗರಣ ಹಿಡಿದುಕೊಂಡು ಮೈಸೂರಿಗೆ ಪಾದಯಾತ್ರೆ ಮಾಡಬೇಕೆಂಬ ಚಿಂತನೆ ನಡೆಸಿದೆ. ಈ ಸಂಬಂಧ ಈಗಾಗಲೇ ಮಾತುಕತೆಗಳು ಆಗಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಇದರಿಂದ ಅವರನ್ನು ಕೂಡಲೇ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದ್ದು,  ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಸುದ್ದಿಗೋಷ್ಠಿ ಮುಂದುವರಿಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

Follow us
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್