ಬೈಎಲೆಕ್ಷನ್ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ – CM Yadiyurappa
ಬೈಎಲೆಕ್ಷನ್ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ bjp win all 3 by elections says Karnataka CM Yadiyurappa ಮಸ್ಕಿ ಬೈಎಲೆಕ್ಷನ್ನಲ್ಲಿ ಪ್ರತಾಪಗೌಡ ಪಾಟೀಲ್ ಗೆಲ್ಲುತ್ತಾರೆ. 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ . ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್ವೈ ಹೇಳಿಕೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಾವು ಗೆದ್ದಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲೂ ನಾವು ಗೆಲ್ಲಲಿದ್ದೇವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್ವೈ ಹೇಳಿಕೆ
ಬೈಎಲೆಕ್ಷನ್ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ bjp win all 3 by elections says Karnataka CM Yadiyurappa
ಮಸ್ಕಿ ಬೈಎಲೆಕ್ಷನ್ನಲ್ಲಿ ಪ್ರತಾಪಗೌಡ ಪಾಟೀಲ್ ಗೆಲ್ಲುತ್ತಾರೆ. 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ . ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್ವೈ ಹೇಳಿಕೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಾವು ಗೆದ್ದಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲೂ ನಾವು ಗೆಲ್ಲಲಿದ್ದೇವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್ವೈ ಹೇಳಿಕೆ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ