AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ

ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ: 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದ್ದು. ಬಜೆಟ್​ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಅಂತಾ ನಾಡಿನ ಆರುವರೆ ಕೋಟಿ ಜನರು ಎದುರು ನೋಡುತ್ತಿದ್ದಾರೆ.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ
ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ
ರಮೇಶ್ ಬಿ. ಜವಳಗೇರಾ
|

Updated on: Jul 07, 2023 | 12:07 PM

Share

ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್‌ನ (Siddaramaiah Budget 2023) ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ (Karnataka Budget 2023) ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್​ನಲ್ಲಿ ಏನೆಲ್ಲ ಕೊಡುಗೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಲೈವ್​ನಲ್ಲಿ ನೋಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?