AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ

ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ: 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದ್ದು. ಬಜೆಟ್​ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಅಂತಾ ನಾಡಿನ ಆರುವರೆ ಕೋಟಿ ಜನರು ಎದುರು ನೋಡುತ್ತಿದ್ದಾರೆ.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ
ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ
ರಮೇಶ್ ಬಿ. ಜವಳಗೇರಾ
|

Updated on: Jul 07, 2023 | 12:07 PM

Share

ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್‌ನ (Siddaramaiah Budget 2023) ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ (Karnataka Budget 2023) ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್​ನಲ್ಲಿ ಏನೆಲ್ಲ ಕೊಡುಗೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಲೈವ್​ನಲ್ಲಿ ನೋಡಿ.

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!