AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ

ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ: 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದ್ದು. ಬಜೆಟ್​ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಅಂತಾ ನಾಡಿನ ಆರುವರೆ ಕೋಟಿ ಜನರು ಎದುರು ನೋಡುತ್ತಿದ್ದಾರೆ.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ
ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ
ರಮೇಶ್ ಬಿ. ಜವಳಗೇರಾ
|

Updated on: Jul 07, 2023 | 12:07 PM

Share

ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್‌ನ (Siddaramaiah Budget 2023) ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ (Karnataka Budget 2023) ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್​ನಲ್ಲಿ ಏನೆಲ್ಲ ಕೊಡುಗೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಲೈವ್​ನಲ್ಲಿ ನೋಡಿ.

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?