AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ರಮೇಶ್ ಬಿ. ಜವಳಗೇರಾ
|

Updated on:Jul 29, 2026 | 4:41 PM

Share

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​​​​​, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು....ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ ಮಂಗಳವಾರ ಹೈಕಮಾಂಡ್ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದ್ದು, ಗುರುವಾರ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಖಚಿತ ಎನ್ನಲಾಗಿದೆ.

ನವದೆಹಲಿ, (ಜುಲೈ 29): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​​​​​, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು….ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ ಮಂಗಳವಾರ ಹೈಕಮಾಂಡ್ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದ್ದು, ಗುರುವಾರ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಖಚಿತ ಎನ್ನಲಾಗಿದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ಸಿಗುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 29, 2026 04:37 PM

Follow Us