AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್?

Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್?

ಗಂಗಾಧರ​ ಬ. ಸಾಬೋಜಿ
|

Updated on:Nov 16, 2025 | 9:48 PM

Share

ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸುಮಾರು 8-12 ಸಚಿವರ ಬದಲಾವಣೆ ನಿರೀಕ್ಷಿಸಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ನವೆಂಬರ್​ 15: ರಾಜ್ಯ ರಾಜಕೀಯದಲ್ಲಿ ನವೆಂಬರ್​​ ಕ್ರಾಂತಿ ಜೋರಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಸಿಎಂ ಪ್ರಸ್ತಾಪ ಬೆನ್ನಲ್ಲೇ ಸಂಪುಟ ಪುನಾರಚನೆಗೆ ಹೈಕಮಾಂಡ್​​ ಗ್ರೀನ್​ ಸಿಗ್ನಲ್​ ನೀಡಿದೆ ಎನ್ನಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಚರ್ಚಿಸಿ ಪುನಾರಚನೆ ಮಾಡುವಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 15, 2025 05:31 PM