ಜಾತಿಗಣತಿ ಆರಂಭಕ್ಕೂ ಮುನ್ನವೇ ಭುಗಿಲೆದ್ದ ಆಕ್ರೋಶ: ಕ್ರಿಶ್ಚಿಯನ್ ಜತೆ ಹಿಂದೂ ಉಪಜಾತಿ ಸೇರ್ಪಡೆ
ಕರ್ನಾಟಕದಲ್ಲಿ ಜಾತಿ ಗಣತಿ ಆರಂಭಕ್ಕೂ ಮುನ್ನವೇ ಕಿಚ್ಚು ಧಗಧಗಿಸುತ್ತಿದೆ. ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಹಿಂದೂ ಉಪಜಾತಿ ಸೇರ್ಪಡೆಯಾಗಿದ್ದು, ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ದಲಿತ ಸೇರಿ ಇತರೆ ಉಪಜಾತಿಗಳ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸಮೀಕ್ಷೆ ವೇಳೆ ಏನ್ ಬರೀತಾರೋ ಬರೆಯಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬೆಂಗಳೂರು, (ಸೆಪ್ಟೆಂಬರ್ 14): ಕರ್ನಾಟಕದಲ್ಲಿ ಜಾತಿ ಗಣತಿ ಆರಂಭಕ್ಕೂ ಮುನ್ನವೇ ಕಿಚ್ಚು ಧಗಧಗಿಸುತ್ತಿದೆ. ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಹಿಂದೂ ಉಪಜಾತಿ ಸೇರ್ಪಡೆಯಾಗಿದ್ದು, ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ದಲಿತ ಸೇರಿ ಇತರೆ ಉಪಜಾತಿಗಳ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸಮೀಕ್ಷೆ ವೇಳೆ ಏನ್ ಬರೀತಾರೋ ಬರೆಯಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

