ಜಾತಿಗಣತಿ ಆರಂಭಕ್ಕೂ ಮುನ್ನವೇ ಭುಗಿಲೆದ್ದ ಆಕ್ರೋಶ: ಕ್ರಿಶ್ಚಿಯನ್ ಜತೆ ಹಿಂದೂ ಉಪಜಾತಿ ಸೇರ್ಪಡೆ

Updated on: Sep 14, 2025 | 3:04 PM

ಕರ್ನಾಟಕದಲ್ಲಿ ಜಾತಿ ಗಣತಿ ಆರಂಭಕ್ಕೂ ಮುನ್ನವೇ ಕಿಚ್ಚು ಧಗಧಗಿಸುತ್ತಿದೆ. ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಹಿಂದೂ ಉಪಜಾತಿ ಸೇರ್ಪಡೆಯಾಗಿದ್ದು, ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ದಲಿತ ಸೇರಿ ಇತರೆ ಉಪಜಾತಿಗಳ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸಮೀಕ್ಷೆ ವೇಳೆ ಏನ್ ಬರೀತಾರೋ ಬರೆಯಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು, (ಸೆಪ್ಟೆಂಬರ್ 14): ಕರ್ನಾಟಕದಲ್ಲಿ ಜಾತಿ ಗಣತಿ ಆರಂಭಕ್ಕೂ ಮುನ್ನವೇ ಕಿಚ್ಚು ಧಗಧಗಿಸುತ್ತಿದೆ. ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಹಿಂದೂ ಉಪಜಾತಿ ಸೇರ್ಪಡೆಯಾಗಿದ್ದು, ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ದಲಿತ ಸೇರಿ ಇತರೆ ಉಪಜಾತಿಗಳ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸಮೀಕ್ಷೆ ವೇಳೆ ಏನ್ ಬರೀತಾರೋ ಬರೆಯಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More