ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ನಾನು ಮಾತನಾಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್​

Updated on: Sep 21, 2025 | 11:13 AM

ಜಾತಿ ಜನಗಣತಿ ಸರ್ವೆ ಸದ್ಯ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ಇನ್ನು ಶನಿವಾರ ಒಕ್ಕಲಿಗ ಸಮಾಜದ ಸಭೆಯಲ್ಲಿ ಜಾತಿಗಣತಿ ಮುಂದೂಡುವ ಬಗ್ಗೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್​, ನಾನು ಸರ್ಕಾರದ ಭಾಗವಾಗಿರುವ ಕಾರಣ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಸೆಪ್ಟೆಂಬರ್ 21: ಶನಿವಾರ ಒಕ್ಕಲಿಗ ಸಮಾಜದ ಸಭೆಯಲ್ಲಿ ಜಾತಿಗಣತಿ ಮುಂದೂಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಾನು ಸರ್ಕಾರದ ಭಾಗವಾಗಿರುವ ಕಾರಣ ಮಾತನಾಡಲು ಸಾಧ್ಯವಿಲ್ಲ. ಮುಂದೆ ಏನಾಗುತ್ತದೆ ನೋಡೊಣ ಎಂದು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 21, 2025 11:07 AM