ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್
ಇಂದು (ಅ.5) ಬೆಳಿಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, 'ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಈ ಹಿಂದಿನ ಗಣತಿ ಸರಿಯಿಲ್ಲ. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು' ಎಂದು ಮನವಿ ಮಾಡಿಕೊಂಡರು.
ಬೆಂಗಳೂರು, ಅಕ್ಟೋಬರ್ 5: ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದಿನ ಗಣತಿ ಸರಿಯಿಲ್ಲ. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಟಾಕ್ಸಿಕ್ ನೋಡಿದವರು ವಾಟ್ ದಿ ಹೆಲ್ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ

